Saturday, June 20, 2026
Saturday, June 20, 2026

Basava Kendra ಬಸವ ಕೇಂದ್ರದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದ ಗೀತಾ ಶಿವರಾಜ್ ಕುಮಾರ್

Date:

Basava Kendra ಲೋಕಸಭಾ ಚುನಾವಣೆಯ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು ಮಂಗಳವಾರ ನಗರದ ಬಸವಕೇಂದ್ರಕ್ಕೆ ಭೇಟಿ ನೀಡಿ ಬಸವ ಮರಳಸಿದ್ಧ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.

Basava Kendra ಬಸವ ಕೇಂದ್ರದ ಅಧ್ಯಕ್ಷ ಬೆನಕಪ್ಪ, ವೀರಶೈವ ಸಮಾಜದ ಮುಖಂಡರಾದ ರುದ್ರ ಮುನಿ ಸಜ್ಜನ್, ಕಾಂಗ್ರೆಸ್ ಮುಖಂಡರಾದ ನಾಗರಾಜ್ ಕಂಕಾರಿ, ಎಂ.ಶ್ರೀಕಾಂತ್, ಎಚ್.ಸಿ.ಯೋಗೀಶ್, ದೇವೇಂದ್ರಪ್ಪ ಸೇರಿ ಗಣ್ಯರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...