Friday, March 20, 2026
Friday, March 20, 2026

Lok Sabha Election ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಮಾತದಾನದ ಗುರಿ- ರಾಜ್ ಕುಮಾರ್

Date:

Lok Sabha Election ಮೇ 5ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಶೇಕಡ ನೂರರಷ್ಟು ಮತದಾನ ಆಗಬೇಕು ಎಂಬ ನಿಟ್ಟಿನಲ್ಲಿ ಶಿಕಾರಿಪುರ ಪುರಸಭೆ ವತಿಯಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಶಿಕಾರಿಪುರ ಪುರಸಭೆಯ ವ್ಯವಸ್ಥಾಪಕರಾದ ರಾಜಕುಮಾರ್ ಅವರು ತಿಳಿಸಿದರು.

ಮತದಾನ ನಡೆಯುವ ದಿನಾಂಕದವರೆಗೂ ಶಿಕಾರಿಪುರ ಪಟ್ಟಣದ ಎಲ್ಲಾ ವಾರ್ಡ್‍ಗಳಲ್ಲಿಯೂ ಪ್ರತಿದಿನ ಮತದಾನ ಜಾಗೃತಿ ವಾಹನವು ಸಂಚರಿಸಲಿದ್ದು ಸಾರ್ವಜನಿಕರು ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳುವಂತೆ ಎಂಸಿಸಿ ಅಧಿಕಾರಿ ವೀರಭದ್ರಯ್ಯ ತಿಳಿಸಿದರು.

Lok Sabha Election ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಪರಶುರಾಮ್ ಸೈಯದ್ ನಮಾಜ್, ಅರುಣ್ ಕುಮಾರ್, ಹೊನ್ನಾಳಿ ಸುರೇಶ್, ಸಿಬ್ಬಂದಿಗಳಾದ ಮೋಹನ್, ರವಿ, ದೇವರಾಜ್. ಸುರೇಶ್ ರಾಘವೇಂದ್ರ ಸೇರಿದಂತೆ ಮತಗಟ್ಟೆ ಸಂಖ್ಯೆ 138, 139 ರ ಮತದಾರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...