Monday, February 2, 2026
Monday, February 2, 2026

H. D. Kumaraswamy ಬಿಡದಿ ತೋಟದಲ್ಲಿ ಪಾರ್ಟಿ ಮಾಡಿಲ್ಲ.ತೋಟದ ಕೆಲಸಗಾರರಿಗೆ ಊಟದ ವ್ವವಸ್ಥೆ ಮಾಡಲಾಗಿತ್ತು” ಕುಮಾರ ಸ್ವಾಮಿ ಸ್ಪಷ್ಟನೆ

Date:

H. D. Kumaraswamy ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿ ಹೊಸ ತೊಡಕು ಕಾರ್ಯಕ್ರಮ ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ದ ತೀವ್ರ ಕಿಡಿಕಾರಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಪಾರ್ಟಿ ಸಂಸ್ಕೃತಿ ಕಾಂಗ್ರೆಸ್ ನದ್ದು ಎಂದು ತಿರುಗೇಟು ನೀಡಿದ್ದಾರೆ.

ಹೆಚ್.ಡಿ ಕುಮಾರಸ್ವಾಮಿ ಅವರ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆ ಮೇಲೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿರುವ ಎಚ್ ಡಿ ಕುಮಾರಸ್ವಾಮಿ, ‘ಬಿಡದಿಯ ತೋಟದಲ್ಲಿ ಪಾರ್ಟಿ ಮಾಡಿಲ್ಲ. ಹಾಗೆ ಮಾಡುವುದು ಕಾಂಗ್ರೆಸ್ ಸಂಸ್ಕೃತಿ. ಯಾವುದೇ ಔತಣ ಕೂಟ ನಡೆದಿರಲಿಲ್ಲ, ನಮ್ಮ ತೋಟದಲ್ಲಿ ಕೆಲಸ ಮಾಡುವವರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು ಎಂದು ಸ್ಪಷ್ಟ ಪಡಿಸಿದ್ದಾರೆ.

H. D. Kumaraswamy ಇದೇ ವೇಳೆ ಕಾಂಗ್ರೆಸ್ ನಾಯಕ JDS ಹೆಡ್ ಆಫೀಸ್ ಟೀಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಮ್ಮ ತೋಟದ ಮನೆಯೇ ನಮಗೆ ಹೆಡ್ ಆಫೀಸ್. ಚುನಾವಣೆ ಸಂದರ್ಭದಲ್ಲಿ ನಾವು ಏನು ಮಾಡಬೇಕು, ಮಾಡಬಾರದು ಎಂಬುದು ಗೊತ್ತಿದೆ. ಪದೇ ಪದೇ ತಹಸೀಲ್ದಾರರಿಗೆ ಕರೆ ಮಾಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...