Saturday, December 6, 2025
Saturday, December 6, 2025

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...