Wednesday, September 16, 2026
Wednesday, September 16, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...