Sunday, February 1, 2026
Sunday, February 1, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...