Thursday, June 18, 2026
Thursday, June 18, 2026

PU Exam ಪಿಯು ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾವಂತೆ ಕೆ.ಸಿ.ಚುಕ್ಕಿಗೆ ಸನ್ಮಾನ

Date:

PU Exam ಇಂದು ಬೆಳಗ್ಗೆ ಶಿವಮೊಗ್ಗ ನಗರದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ವಕೀಲರಾದ ಪೂರ್ಣಿಮಾ ಚಂದ್ರಶೇಖರ್ ಇವರ ಮಗಳಾದ ಕುಮಾರಿ ಚುಕ್ಕಿ ಇವಳನ್ನು ಜಂಗಮ‌ ಸಮಾಜದಿಂದ ಗೌರವಿಸಲಾಯಿತು.
ಪಿಯುಸಿ ಕಲಾವಿಭಾಗದಲ್ಲಿ ಕರ್ನಾಟಕಕ್ಕೆ ನಾಲ್ಕನೇ ರಾಂಕನ್ನು ಇವಳು ಪಡೆದಿದ್ದಾಳೆ. ಶಿವಮೊಗ್ಗ ಜಿಲ್ಲಾ ಜಂಗಮ ಜಂಗಮ ಸಮಾಜದ ವತಿಯಿಂದ ಸಮಾಜದ ಅಧ್ಯಕ್ಷರಾದ ವೇದಮೂರ್ತಿ ಚಂದ್ರಯ್ಯನವರು, ಪ್ರಧಾನ ಕಾರ್ಯದರ್ಶಿಯಾದ ಪುಟ್ಟಯ್ಯನಗೋಡಿಮಠ ‌ ಸಂಘಟನಾ ಕಾರ್ಯದರ್ಶಿಯಾದ ಕಾಟನ್ ಜಗದೀಶ್ ಪದಾಧಿಕಾರಿಗಳಾದ ಚಂದ್ರಶೇಖರಯ್ಯನವರು ಆರ್ಗನಿಕ್ ಮಂಜಣ್ಣ, ಮಹಿಳಾ ಘಟಕದ ಕಾರ್ಯದರ್ಶಿ ಆಶಾ ಸಾಲಿಮಠ್, ಉಪನ್ಯಾಸಕಿ ಪ್ರಶಂಸನಿ ಓಂಕಾರ ಹನಗೋಡಿಮಠ PU Exam ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...