Friday, August 14, 2026
Friday, August 14, 2026

Ramdas Athawale ಸಂವಿಧಾನ ಬದಲಿಸುವ ಯಾವುದೇ ಪ್ರಯತ್ನ ಮಾಡಿದರೆ ,ರಾಜಿನಾಮೆ ನೀಡುವೆ- ಸಚಿವ ರಾಮದಾಸ್ ಅಠಾವಳೆ

Date:

Ramdas Athawale ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತ್‌ಕುಮಾರ್ ಹೆಗಡೆ ಸೇರಿದಂತೆ ಹಲವು ಬಿಜೆಪಿ ನಾಯಕರು, ಚುನಾವಣೆಗೆ ಮುಂಚಿತವಾಗಿ ಸಂವಿಧಾನ ಬದಲಾವಣೆಯ ಮಾತುಗಳನ್ನು ಬಹಿರಂಗವಾಗಿಯೇ ಆಡುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಿರಿಯ ದಲಿತ ಹೋರಾಟಗಾರ, ನರೇಂದ್ರ ಮೋದಿ ಸಂಪುಟದ ಸಚಿವ ರಾಮದಾಸ್ ಅಠವಳೆ, ‘ಸಂವಿಧಾನ ಬದಲಾಯಿಸುವ ಯೋಜನೆ ಇದ್ದರೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಪ್ರಮುಖ ದಲಿತ ನಾಯಕ ಮತ್ತು ಭಾರತೀಯ ಜನತಾ ಪಕ್ಷದ ಮಿತ್ರಪಕ್ಷವಾದ ಆರ್‌ಪಿಐ ಮುಖಂಡ ಅಠವಳೆ, ‘ಸಂವಿಧಾನವನ್ನು ಬದಲಾಯಿಸುವ ಯಾವುದೇ ಪ್ರಯತ್ನವಿದ್ದಲ್ಲಿ ರಾಜೀನಾಮೆ ನೀಡುತ್ತೇನೆ’ ಎಂದು ಹೇಳಿದ್ದಾರೆ.
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಾಲೆ) ಮುಖ್ಯಸ್ಥರಾಗಿರುವ ಸಚಿವರು, ಭಂಡಾರಾ-ಗೊಂಡಿಯಾ ಲೋಕಸಭಾ ಕ್ಷೇತ್ರದಿಂದ Ramdas Athawale ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ಸುನಿಲ್ ಮೆಂಧೆ ಪರ ಪ್ರಚಾರ ಮಾಡುವಾಗ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...