Sunday, August 2, 2026
Sunday, August 2, 2026

Lok Sabha Election ಶಿವಮೊಗ್ಗದ ಬಿಜೆಪಿ ಘಟಕದಿಂದ ಹೊಳಲೂರಿನಲ್ಲಿ ಎಸ್ ಸಿ ಸಮುದಾಯ ಸಮಾವೇಶ

Date:

Lok Sabha Election ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಶಿವಮೊಗ್ಗ ಗ್ರಾಮಾಂತರ ಮಂಡಲ ವತಿಯಿಂದ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಳಲೂರಿನ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ “ಎಸ್.ಸಿ ಸಮುದಾಯ ಸಮಾವೇಶ” ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗಿಯಾಗಿ ಸಮಾರಂಭ ಉದ್ಘಾಟಿಸಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Lok Sabha Election ಈ ಸಂದರ್ಭದಲ್ಲಿ ಗಣ್ಯರಾದ ಶ್ರೀ ಮೇಘರಾಜ್ ಅವರು, ಶ್ರೀ ಕಡಿದಾಳ್ ಗೋಪಾಲ್ ಅವರು, ಶ್ರೀ ಚನ್ನಬಸಪ್ಪ ಅವರು, ಶ್ರೀ ಅರುಣ್ ಅವರು, ಶ್ರೀಮತಿ ಶಾರದಾ ಪೂರ್ಯನಾಯಕ್ ಅವರು, ಶ್ರೀ ಅಶೋಕ್ ನಾಯಕ್ ಅವರು, ಶ್ರೀ ಮಹೇಶ್ ಅವರು, ಶ್ರೀ ವೀರಯ್ಯ ಅವರು, ಶ್ರೀ ಭಾನುಪ್ರಕಾಶ್ ಅವರು ಸೇರಿದಂತೆ ಅನೇಕ ಮುಖಂಡರು ಉಪಸಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...