Sunday, August 2, 2026
Sunday, August 2, 2026

DC Shivamogga ಶಿವಮೊಗ್ಗ ಸುತ್ತಮುತ್ತ ಮಳೆ,ಸಿಡಿಲು‌ ಬಡಿದು ಹನುಮಂತಾಪುರದಲ್ಲಿ 2 ದನಗಳ ಸಾವು

Date:

DC Shivamogga ಶಿವಮೊಗ್ಗದಲ್ಲಿ ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು.

ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...