Friday, December 5, 2025
Friday, December 5, 2025

DC Shivamogga ಶಿವಮೊಗ್ಗ ಸುತ್ತಮುತ್ತ ಮಳೆ,ಸಿಡಿಲು‌ ಬಡಿದು ಹನುಮಂತಾಪುರದಲ್ಲಿ 2 ದನಗಳ ಸಾವು

Date:

DC Shivamogga ಶಿವಮೊಗ್ಗದಲ್ಲಿ ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು.

ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...