Saturday, December 6, 2025
Saturday, December 6, 2025

K.S. Eshwarappa ನಗರದಲ್ಲಿ ಈಶ್ವರಪ್ಪ ಪ್ರಚಾರ ಶುರು

Date:

K.S. Eshwarappa ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ನಗರದಲ್ಲಿ ಮತಯಾಚನೆ ಕಾರ್ಯ ಆರಂಭಿಸಿದರು. ಸಾಗರ ರಸ್ತೆಯಲ್ಲಿರುವ ದ್ವಾರಕ ಕಲ್ಯಾಣ ಮಂದಿರ ಬಳಿ ಶ್ರೀ ದುರ್ಗಾ ಚೌಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆದರು.
ಸಂವಿಧಾನ ಶಿಲ್ಪಿ ಭಾರತ ರತ್ನ ಬಾಬ ಸಾಹೇಬ್ ಅಂಬೇಡ್ಕರ್ ಜಯಂತಿ ಅಂಗವಾಗಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ K.S. Eshwarappa ಮನೆ ಮನೆಗೆ ತೆರಳಿ ಕರ ಪತ್ರ ನೀಡಿ ಮತಯಾಚನೆ ಮಾಡಿದರು ಈ ಸಂಧರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯ ಇ.ವಿಶ್ವಾಸ್, ರಾಜಾರಾಮ್, ಜುಡೈಕ್ ಪ್ರಕಾಶ್ ಸೇರಿದಂತೆ ಬೆಂಬಲಿಗರು ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...