Sunday, August 2, 2026
Sunday, August 2, 2026

Byrathi Suresh ಕಾಂಗ್ರೆಸ್ ಅಭ್ಯರ್ಥಿಗಳ ಸೋಲು ಸಿಎಂ ಕುರ್ಚಿಗೇ ಕಂಟಕವಾಗಬಹುದು- ಸಚಿವ ಭೈರತಿ ಸುರೇಶ್

Date:

Byrathi Suresh ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಸಚಿವ ಬೈರತಿ ಸುರೇಶ್ ಅವರು ಕಾಂಗ್ರೆಸ್ ಅಭ್ಯರ್ಥಿಗಳು ಸೋತರೆ ಸಿಎಂ ಸ್ಥಾನಕ್ಕೆ ಕಂಟಕವಾಗಲಿದೆ ಎಂದಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡಿದ ಸಚಿವ ಬೈರತಿ ಸುರೇಶ್ ಅವರು, ನಮ್ಮ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸೀಟಿಗೆ ಕಂಟಕವಾಗುತ್ತದೆ. ನೀವು ಆ ಕೆಲಸ ಮಾಡಬೇಡಿ. ನಿಮಗೆ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು.

Byrathi Suresh ನೀವೆಲ್ಲರೂ ಸೇರಿ ಕುರುಬ ಸಮುದಾಯದ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ನಿಮ್ಮ ಬೆಂಬಲ ಕಾಂಗ್ರೆಸ್ ಪಕ್ಷದ ಮೇಲಿರಲಿ. ಸಿದ್ದರಾಮಯ್ಯ ನವರ ಮೇಲಿರಲಿ. ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆವಿ ಗೌತಮ್ ಮೇಲಿರಲಿ. ನೀವು ಬೇರೆ ಮನಸ್ಸು ಮಾಡಿ ಬೇರೆ ಅಭ್ಯರ್ಥಿ ಏನಾದರೂ ಗೆದ್ದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ. ಅವರ ಸೀಟಿಕೆ ಕಂಟಕವಾದರೆ ನೀವೇ ನೇರವಾಗಿ ಹೊಣೆಗಾರರಾಗುತ್ತೀರಿ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...