Thursday, October 3, 2024
Thursday, October 3, 2024

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು

Date:

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮಪಂಚಾಯಿತಿ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ
ವ್ಯಕ್ತಿಯೊಬ್ಬರು ಗಾಳಿ ಮಳೆಯಿಂದ ಮರ ಬಿದ್ದು ಮೃತಪಟ್ಟಿದ್ದಾರೆ.

Tirthahalli Gram Panchayat ಗಾಳಿಮಳೆಗೆ ಮರಬಿದ್ದು ಬೈಕ್ ಸವಾರ ಸಾವು ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಬೈಕಿನಲ್ಲಿ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೋಣಂದೂರು ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇಮ್ಲಾಪುರದಲ್ಲಿ ಮರ ಬಿದ್ದು ಸ್ಥಳೀಯರು ಮೃತಪಟ್ಟ ಸ್ಥಳಕ್ಕೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಅವರು ಭೇಟಿ ನೀಡಿ, ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನವರಾತ್ರಿಯ ಮೊದಲ ದಿನ. ಶೈಲಪುತ್ರಿ ದೇವಿರೂಪ ಆರಾಧನೆ

ಲೇ; ಎನ್.ಜಯಭೀಮ ಜೊಯಿಸ್. ಶಿವಮೊಗ್ಗ Navaratri Festival ವಂದೇ ವಾಂಛಿತ ಲಾಭಾಯಚಂದ್ರಾರ್ಧಕೃತಶೇಖರಂ/ವೃಷಾರೂಢಂ...

Gandhi Jayanthi ನಗರದ ರೋವರ್ಸ್ ಕ್ಲಬ್ ನಲ್ಲಿ ಗಾಂಧಿ ಜಯಂತಿ ಆಚರಣೆ

Gandhi Jayanthi ನಗರದ ರೋವರ್ಸ್ ಕ್ಲಬ್ ಆವರಣದಲ್ಲಿ ಮಹಾತ್ಮ ಗಾಂಧೀಜಿಯವರ...

B.Y.Raghavendra ಸಾರ್ವಜನಿಕ ಉದ್ಯಮಗಳು & ಗೃಹ ಇಲಾಖೆ ಸಂಬಂಧಿತ ಸ್ಥಾಯಿ ಸಮಿತಿಗೆ ನೇಮಕವಾಗಿರುವ ಸಂಸದ ರಾಘವೇಂದ್ರರಿಗೆ ಅಭಿನಂದನೆ

B.Y.Raghavendra ಕೇಂದ್ರ ಸರ್ಕಾರದ ಸಂಸದೀಯ ಸಂಸ್ಥೆಗಳಾದ ಸಾರ್ವಜನಿಕ ಉದ್ಯಮಗಳ ಸಮಿತಿ,...

Mahatma Gandhi ಗಾಂಧಿ ಟೋಪಿ ಧಾರಣೆ ಕೇವಲ ತೋರಿಕೆಯಾಗಬಾರದು. ಆದರ್ಶಗಳ ಪಾಲನೆಯಾಗಬೇಕು-ಡಾ.ಎಚ್.ಬಿ.ಮಂಜುನಾಥ್.

Mahatma Gandhi ಗಾಂಧಿ ಟೋಪಿಯನ್ನು ಧರಿಸುವುದು ಕೇವಲ ತೋರಿಕೆಯಾಗದೆ ಮಹಾತ್ಮರ ಆದರ್ಶಗಳ...