Wednesday, February 4, 2026
Wednesday, February 4, 2026

National Education Committee ವಿದ್ಯಾರ್ಥಿಗಳೇ,ಪಿಯು ನಂತರ ಮುಂದೇನು? ಬಗ್ಗೆ ಉಚಿತ ಕಾರ್ಯಾಗಾರ- ಬನ್ನಿ,ಭಾಗವಹಿಸಿ

Date:

National Education Committee ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮುಂದೇನು ಎಂದು ಯೋಚಿಸುತ್ತಿರುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲು, ಉಚಿತ ಕಾರ್ಯಾಗಾರ ಆಯೋಜಿಸಲಾಗಿದೆ.

ರಾಷ್ಟ್ರೀಯ ಶಿಕ್ಷಣ ಸಮಿತಿ, ಎಟಿಎನ್‌ಸಿ ಸಂಜೆ ಕಾಲೇಜು ವತಿಯಿಂದ ಕಾಮರ್ಸ್‌ ವಿದ್ಯಾರ್ಥಿಗಳಿಗೆ ಏ.22ರಂದು ಕಾರ್ಯಾಗಾರ ನಡೆಸಲಾಗುತ್ತಿದೆ. ಶಿವಮೊಗ್ಗದ ಎಟಿಎನ್‌ಸಿ ಕಾಲೇಜಿನ ಎವಿ ಹಾಲ್‌ನಲ್ಲಿ ಬೆಳಗ್ಗೆ 10.30ರಿಂದ ಕಾರ್ಯಾಗಾರ ನಡೆಯಲಿದೆ. ಸಂಪನ್ಮೂಲ ವ್ಯಕ್ತಿ ಮುಂಬೈನ ಚಾರ್ಟೆಡ್‌ ಅಕೌಂಟೆಂಟ್‌ ಮೋಹನ್‌ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

National Education Committee, ಎಟಿಎನ್‌ಸಿ ಸಂಜೆ ಕಾಲೇಜು ಪ್ರಾಂಶುಪಾಲ ಬಿ.ಆರ್‌.ದಯಾನಂದ್‌ ಅಧ್ಯಕ್ಷತೆ ವಹಿಸಲಿದ್ದಾರೆ. ಆಸಕ್ತರು ಹೆಲ್ಪ್‌ಲೈನ್‌ ನಂಬರ್‌ 9686229484 ಮತ್ತು 08182 277080 ಗೆ ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...