Friday, March 20, 2026
Friday, March 20, 2026

Vidhusekhara Bharati Swamiji ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ- ಶ್ರೀವಿಧುಶೇಖರ ಭಾರತೀ ಸ್ವಾಮೀಜಿ

Date:

Vidhusekhara Bharati Swamiji ಹೊಸಗುಂದದ ‍ಶ್ರೀ ಉಮಾ ಮಹೇಶ್ವರಿ ದೇಗಲ ಟ್ರಸ್ಟ್‌ ವತಿಯಿಂದ ಬಾಲಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಮತ್ತು ಮಹಾರುದ್ರ ಹವನದ ಪೂರ್ಣಾಹುತಿ ನಡೆಯಿತು.

ಶೃಂಗೇರಿ ಜಗದ್ಗುರು ವಿಧುಶೇಖರ ಭಾರತಿ ಸ್ವಾಮೀಜಿ ಕಾರ್ಯಕ್ರಮ ನೆರವೇರಿಸಿದರು.
‘ಒಳ್ಳೆಯ ಕೆಲಸಕ್ಕೆ ತೊಂದರೆಗಳು ಸಹಜ’
ಇದೇ ವೇಳೆ ಆಶೀರ್ವಚನ ನೀಡಿದ ಜಗದ್ಗರು ವಿಧುಶೇಖರ ಭಾರತಿ ಸ್ವಾಮೀಜಿ, ಒಳ್ಳೆಯ ಕೆಲಸಗಳನ್ನು ಮಾಡುವವರಿಗೆ ತೊಂದರೆಗಳು ಸಹಜ. ಆದರೆ ಎಲ್ಲವನ್ನೂ ಧೈರ್ಯವಾಗಿ ಎದುರಿಸುವ ಮನೋಸಂಕಲ್ಪವನ್ನು ದೇವರು ಕರುಣಿಸುತ್ತಾನೆ. ಭಗವಂತನ ಸಂಕಲ್ಪವಿಲ್ಲದೆ ಯಾವುದೆ ಕೆಲಸಗಳು ನಡೆಯುವುದಿಲ್ಲ ಎಂದು ತಿಳಿಸಿದರು.

Vidhusekhara Bharati Swamiji ಉಮಾ ಮಹೇಶ್ವರಿ ಸೇವಾ ಟ್ರಸ್ಟ್‌ ಮುಖ್ಯಸ್ಥ ಸಿ.ಎಂ.ಎನ್.ಶಾಸ್ತ್ರಿ, ಸಾಗರದ ಶೃಂಗೇರಿ ಶಂಕರಮಠದ ಅಶ್ವಿನಿಕುಮಾರ್‌, ಡಾ. ಗೌರಿಶಂಕರ್‌, ಮ.ಸ.ನಂಜುಂಡಸ್ವಾಮಿ, ಡಾ. ಗೌರಿ ಶಂಕರ್‌ ಸೇರಿದಂತೆ ಹಲವರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...