Monday, February 2, 2026
Monday, February 2, 2026

Jangam Sangha ನೇಹಾ ಕೊಲೆ ಖಂಡಿಸಿ ಜಿಲ್ಲಾ ಜಂಗಮ ಸಂಘ ಪ್ರತಿಭಟನೆ

Date:

Jangam Sangha ಹುಬ್ಬಳ್ಳಿ ನಗರದಲ್ಲಿ ಘಟಿಸಿದ ಕುಮಾರಿ ನೇಹಾ ಹಿರೇಮಠ್ ಕೊಲೆಯನ್ನು ಖಂಡಿಸಿ ಆರೋಪಿಗೆ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿ ಜಿಲ್ಲಾ ಜಂಗಮ‌‌ ಸಂಘ ಪ್ರತಿಭಟನೆ ನಡೆಸಿತು.

ಶಿವಮೊಗ್ಗ ನಗರದ ಗೋಪಿ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೌನ ಮೆರವಣಿಗೆಯನ್ನು ಬಿಳಕಿ ಹಿರೇಮಠದ ರಾಚೋಟೇಶ್ವರ ಶಿವಾಚಾರ್ಯರ ನೇತೃತ್ವದಲ್ಲಿ ನಡರಸಲಾಯಿತು.

Jangam Sangha ನಂತರ ಸರ್ಕಾರಕ್ಕೆ ಜಿಲ್ಲಾಧಿಕಾರಿ ಮೂಲಕ ಮನವಿಯನ್ನು ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...