Thursday, June 18, 2026
Thursday, June 18, 2026

Department of Kannada and Culture ಜಿಲ್ಲಾಡಳಿತದ ವತಿಯಿಂದ ಭಗವಾನ್ ಮಹಾವೀರ ಜಯಂತಿ ಸರಳ ಆಚರಣೆ

Date:

Department of Kannada and Culture ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ಜೈನ ಸಂಘಗಳ ವತಿಯಿಂದ ಭಗವಾನ್‌ ಶ್ರೀ ಮಹಾವೀರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 21-04-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
Department of Kannada and Culture ದಿಗಂಬರ ಜೈನ ಸಂಘದ ಉಪಾಧ್ಯಕ್ಷರಾದ ಶ್ರೀ ಜಯರಾಜ್‌ ಪಿ. ಪಾಂಡಿ, ಕಾರ್ಯದರ್ಶಿಗಳಾದ ಶ್ರೀ ಬಿ. ಪಾರ್ಶ್ವನಾಥ, ನಿರ್ದೇಶಕರುಗಳು, ಜೈನ್‌ ಮಿಲನ್‌ ಮಲೆನಾಡು ವಿಭಾಗದ ಉಪಾಧ್ಯಕ್ಷರಾದ ಶ್ರೀ ಯಶೋಧರ ಹೆಗ್ಡೆ, ಜೈನ್‌ ಮಿಲನ್‌ ಅಧ್ಯಕ್ಷರಾದ ಶ್ರೀ ಅಪ್ಪಣ್ಣಜ್ಜ, ಗೌರವಾಧ್ಯಕ್ಷರಾದ ಶ್ರೀ ಪದ್ಮಕುಮಾರ್‌, ಸಮಾಜ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.
ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಉಮೇಶ್‌ ಹೆಚ್.‌ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...