Tuesday, May 26, 2026
Tuesday, May 26, 2026

Shivasharan Haralaiah ಸಮಗಾರರ ಅಭಿವೃದ್ದಿಗೆ ಸಮಾಜಮುಖಿಯಾಗಿ ಸಂಘವು ಶ್ರಮಿಸುತ್ತಿದೆ- ವೆಂಕಟರಮಣ ಹೊನ್ನಾವರ್ಕರ್

Date:

Shivasharan Haralaiah ಶಿವಮೊಗ್ಗ ನಗರದ ಕುವೆಂಪು ರಸ್ತೆಯ ಸತ್ಯಂ ಕಾಂಪ್ಲೆಕ್ಸ್ ಸನ್ನಿಧಿ ಸಭಾಂಗಣದಲ್ಲಿ, 12ನೇ ಶತಮಾನದಲ್ಲಿ ಶ್ರೀ ಬಸವಣ್ಣವರ ಸಮಕಾಲದ ಕಲ್ಯಾಣ ಕ್ರಾಂತಿಯ ಕಾರಣರಾದ ಶ್ರೀ ಶಿವಶರಣ ಹರಳಯ್ಯನವರು ಹಾಗೂ ಶ್ರೀಮತಿ ಕಲ್ಯಾಣಮ್ಮ ನವರ ಜಯಂತೋತ್ಸವ ಆಚರಣೆಯನ್ನು ಇಂದು 21/4/2024ರ ಭಾನುವಾರ ಬೆಳಿಗ್ಗೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು,

ಸಮಾಜದಲ್ಲಿರುವ ಬಹಳಷ್ಟು ಸಮಗಾರ ಸಮಾಜದವರು ಇನ್ನೂ ಶೋಷಣೆಗೆ ಒಳಗಾಗುತ್ತಿರುವರು, ಅವರಿಗಾಗಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಬಲ ಪಡಿಸಲು ಮತ್ತು ಸಮಾಜಮುಖಿಯಾಗಿ ಹೊರ ಹೊಮ್ಮಲು ಹಲವು ಯೋಜನೆಗಳನ್ನು ಜಿಲ್ಲಾ ಸಮಗಾರ ಸಂಘವು ಕೈ ಗೊಂಡಿದೆ, ಅವುಗಳನ್ನು ಪಡೆಯಲು ಸಮಗಾರ ಸಮಾಜದವರು ಮುಂದೆ ಬರಬೇಕೆಂದು ಅಧ್ಯಕ್ಷ ವೆಂಕಟರಮಣ ಹೊನ್ನಾವರಕರ್ ತಿಳಿಸಿದರು,

Shivasharan Haralaiah ಈ ವೇಳೆ , ಉಪಾಧ್ಯಕ್ಷ ನಾಗೇಂದ್ರ ಶಿರೂರ್ಕರ್, ಕಾರ್ಯದರ್ಶಿ ಅಶೋಕ್ ಕುಮಾರ್, ಸಮಾಜದ ಪ್ರಮುಖರು ಚನ್ನವೀರಪ್ಪ ಗಾಮನಗಟ್ಟಿ, ಕಲ್ಲೇಶ್ ಕಾನ್ಪೇಟ್, ಗೋಪಾಲ್ ಕದಂ, ರಾಘವೇಂದ್ರ ಹೊನ್ನಾವರ್ಕರ್, ನರಹರಿ ಬೋರ್ಕರ್, ಹಾಗೂ ಇತರರೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

International Day for Biological Diversity ಪ್ಲಾಸ್ಟಿಕ್ ಹಾವಳಿ: ನಿತ್ಯ ಸಾವಿರಾರು ಜೀವಿಗಳುನಾಶ- ಡಾ.ನಾಗರಾಜ್ ಪರಿಸರ.

International Day for Biological Diversity ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆಯನ್ನು ಶಿವಮೊಗ್ಗದ...

Youth Hostel Association ಹಿಮಾಲಯ ಚಾರಣ: ಶಿವಮೊಗ್ಗದ ವಿಜೇಂದ್ರ ರಾವ್ & ಎಮ್.ಕೆ .ಜ್ಯೋತಿ ಅವರಿಗೆ ತಂಡಗಳ ನಾಯಕತ್ವ.

Youth Hostel Association ಶಿವಮೊಗ್ಗ ನಗರದ ಯೂತ್ ಹಾಸ್ಟೆಲ್ಸ್ ಅಸೋಸಿಯೇಷನ್ ಆಫ್ ಇಂಡಿಯಾ...

Diploma Admission ಸಹಕಾರ ಡಿಪ್ಲೊಮಾ ಕೋರ್ಸ್ ತರಬೇತಿಗೆ ಅರ್ಜಿ ಆಹ್ವಾನ.

Diploma Admission ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಶಿವಮೊಗ್ಗ ಇವರ ವತಿಯಿಂದ...

High Court ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ. ಮೆಡಿಕಲ್ ಐಕಾನ್ಸ್ ಸೇವಾತಂಡದ ಆಗ್ರಹ.

High Court ಶಿವಮೊಗ್ಗದಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಮಾಡ ಬೇಕು ಎಂದು...