Saturday, December 6, 2025
Saturday, December 6, 2025

B.Y.Raghvendra ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಪರ ಶಾಸಕ ಚೆನ್ನಿ ಪ್ರಚಾರ

Date:

B.Y.Raghvendra ಲೋಕಸಭಾ ಚುನಾವಣೆ ಪ್ರಯುಕ್ತ ಇಂದು ಬೆಳಗಿನ ಜಾವಾ ನಗರದಲ್ಲಿ, ಶಿವಮೊಗ್ಗ ಮಹಾನಗರಪಾಲಿಕೆಯ ಎಲ್ಲಾ ವಾಹನ ಚಾಲಕರು ಹಾಗೂ ಲೋಡರ್ಸ ಗಳನ್ನು ಹಾಗೂ ಪೌರಕಾರ್ಮಿಕರನ್ನು ಅವರು ಕೆಲಸಕ್ಕೆ ತೆರಳುವ ಜಾಗದಲ್ಲಿ ಭೇಟಿ ಮಾಡಿ ಬಿಜೆಪಿಯನ್ನು ಬೆಂಬಲಿಸಿ ಮತದಾನ ಮಾಡಬೇಕೆಂದು ವಿನಂತಿ ಮಾಡಲಾಯಿತು.

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣ ಹಾಗು ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾಪಟುಗಳನ್ನು, ನಾಗರೀಕರನ್ನು ಭೇಟಿ ಮಾಡಿ ಶ್ರೀ ನರೇಂದ್ರಮೋದಿ ನೇತೃತ್ವದ ಸರ್ಕಾರದ ಸಾಧನೆಗಳನ್ನು ವಿವರಿಸಿ, ಬಿಜೆಪಿ ಗೆ ಮತದಾನ ಮಾಡಿ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ವಿನಂತಿಸಲಾಯಿತು.

B.Y.Raghvendra ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ಸದಸ್ಯರುಗಳಾದ ಶ್ರೀ ಎಸ್ ರುದ್ರೇಗೌಡರು, ಶ್ರೀ ಅರುಣ್ ಅವರು, ಮಹಾನಗರಪಾಲಿಕೆಯ ಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗರೀಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...