Monday, April 13, 2026
Monday, April 13, 2026

Annamalai ಶಿವಮೊಗ್ಗಕ್ಕೆ ” ಸಿಗಂ”ಅಣ್ಣಾಮಲೈ ಬಿಜೆಪಿ ಸ್ಟಾರ್ ಪ್ರಚಾರಕರಾಗಿ ಏಪ್ರಿಲ್ 24ರಂದು ಆಗಮನ

Date:

Annamalai ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಲೋಕಸಭಾ ಚುನಾವಣಾ ಸ್ಟಾರ್ ಪ್ರಚಾರಕ ಕೆ. ಅಣ್ಣಾಮಲೈ ಎ.‌24ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಆಗಮಿಸಿ, ಪ್ರಚಾರ ಮಾಢುವರು.
ಅದೇ ದಿನ ಭದ್ರಾವತಿ ಮಂಟಪದಲ್ಲಿ ಸಂಜೆ 04.30 ಕ್ಕೆ ಆಯೋಜಿಸಲಾಗಿರುವ “ಬೃಹತ್‌ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ, ಸಂಜೆ 06.30 ಕ್ಕೆ ಶಿವಮೊಗ್ಗ ನಗರದ ಮುಖ್ಯ ಬಸ್‌ ನಿಲ್ದಾಣದ ಹಿಂಭಾಗದಲ್ಲಿ ನಡೆಯಲಿರುವ ಬಿಜೆಪಿ ಸಾರ್ವಜನಿಕ
ಸಭೆಯಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಶಿಕಾರಿಪುರ ಬಸ್ ಅಫಘಾತ.ಗಾಯಾಳುಗಳ ಕ್ಷೇಮ ವಿಚಾರಿಸಿದ ಸಂಸದ ರಾಘವೇಂದ್ರ

B.Y. Raghavendra ಶಿಕಾರಿಪುರದ ಕುಮದ್ವತಿ ಕಾಲೇಜಿನ ಮುಂಭಾಗದಲ್ಲಿ ಇಂದು ಬೆಳಿಗ್ಗೆ...

U.T. Khader ದೇಶ,ಸಮಾಜ ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ-ಯು‌.ಟಿ‌.ಖಾದರ್

U.T. Khader ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ...

Asha Bhosle ಭಾರತೀಯ‌ “ಇನಿದನಿ “ಆಶಾ ಭೋಂಸ್ಲೆ ಇನ್ನಿಲ್ಲ.!

Asha Bhosle ಭಾರತದ ಜನಪ್ರಿಯ ಗಾಯಕಿ ಆಶಾ ಭೋಂಸ್ಲೆ (92). ಅವರು...

Bapuji Institute of Hi-Tech Education ಯಶಸ್ವಿ ಬದುಕಿಗೆ ಶಾಲಾ ಪಾಠಕ್ಕಿಂತ ಜೀವನ ಪಾಠವೇ ಮುಖ್ಯ- ಡಾ.ರಾಹುಲ್ ದೇವರಾಜ್

Bapuji Institute of Hi-Tech Education ಜಾಗತಿಕ ಸವಾಲುಗಳನ್ನೆದುರಿಸುತ್ತಾ ಬದುಕಿನಲ್ಲಿ ಯಶಸ್ಸು...