Thursday, June 18, 2026
Thursday, June 18, 2026

Supreme Court ಹೈ ಕೋರ್ಟ್ ನೀಡಿದ್ದ ಜಾಮೀನು ರದ್ದು ಮತ್ತೆ ಜೈಲು ಸೇರಿದ ಡಾ.ಶಿವಮೂರ್ತಿ ಶರಣರು

Date:

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿದೆ.

ಈ ಮೂಲಕ ಮತ್ತೆ ಸ್ವಾಮೀಜಿ ಜೈಲು ಸೇರಲಿದ್ದಾರೆ.

Supreme Court ಕೆಲ ತಿಂಗಳುಗಳ ಹಿಂದೆ ಕರ್ನಾಟಕ ಹೈಕೋರ್ಟ್‌, ಮುರುಘಾ ಶ್ರೀಗಳಿಗೆ ಷರತ್ತುಬದ್ಧ ಜಾಮೀಜು ನೀಡಿತ್ತು. ಆದರೆ ಆರೋಪಿ ಬಂಧನದಿಂದ ಹೊರಗಿದ್ದು, ಸಾಕ್ಷಗಳನ್ನು ನಾಶಪಡಿಸಬಹುದು ಎಂದು ಮಾಜಿ ಸಚಿವ ಎಚ್.ಏಕಾಂತಯ್ಯ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

ಶ್ರೀಗಳ ಜಾಮೀನು ರದ್ದು ಕೋರಿ ಏಕಾಂತಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...