Thursday, May 7, 2026
Thursday, May 7, 2026

Karnataka Lokayukta ಲಂಚ ಸ್ವೀಕಾರ ಪ್ರಕರಣ. ಲೋಕಾಯುಕ್ತ ಬಲೆಗೆ ಬಿದ್ದ ಅಬ್ಬಲಗೆರೆ ಗ್ರಾಪಂ ಕಾರ್ಯದರ್ಶಿ ಯೋಗೀಶ್

Date:

Karnataka Lokayukta ಖಾತೆ ಬದಲಾವಣೆಗಾಗಿ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮಪಂಚಾಯ್ತಿ ಕಾರ್ಯದರ್ಶಿ-2 ಯೋಗೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಆತನನ್ನು ಬಂಧಿಸಲಾಗಿದೆ.

ಯಶವಂತ ಎಂಬುವವರು ಚನ್ನಾಮುಂಬಾಪುರದಲ್ಲಿನ ಸೂಡಾ ಅನುಮೋದಿತ ಅಲಿನೇಷನ್ ಜಾಗವನ್ನು ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರಿಗೆ ಖಾತೆ ಮಾಡಿಕೊಡುವಂತೆ ಅಬ್ಬಲಗೆರೆ ಗ್ರಾಮಪಂಚಾಯ್ತಿಗೆ ಅರ್ಜಿ ಸಲ್ಲಿಸಿದ್ದರು.

ಆದರೆ ಇದಕ್ಕಾಗಿ ಗ್ರಾಮಪಂಚಾಯ್ತಿ ಕಾರ್ಯದರ್ಶಿ ಯೊಗೀಶ್ 15 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದನ್ನೆನ್ನಲಾಗಿದೆ.

Karnataka Lokayukta ಈ ಬಗ್ಗೆ ಯೋಗೀಶ್ ಲೋಕಾಯುಕ್ತರಿಗೆ ದೂರು ನೀಡಿದ್ದು, ಅದರಂತೆ ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ ಎಂ.ಎಚ್ ಹಾಗೂ ಡಿವೈಎಸ್ಪಿ ಉಮೇಶ್ವರ್ ಈಶ್ವರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ವೀರಬಸಪ್ಪ ಎಲ್ ಮತ್ತು ಸಿಬ್ಬಂದಿ ದೂರುದಾರ ಯಶವಂತ್ ಅವರಿಂದ 15 ಸಾವಿರ ರೂ ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾ.ಪಂ ಕಾರ್ಯದರ್ಶಿ ಯೋಗೀಶ್ ನನ್ನು ಲಂಚದ ಹಣದ ಸಮೇತ ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...