Wednesday, August 12, 2026
Wednesday, August 12, 2026

Geeta Shivaraj kumar ಈಶ್ವರಪ್ಪ ಅವರಿಂದ ನಾನು ಏನನ್ನೂ ಕಲಿಯಬೇಕಾಗಿಲ್ಲ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಹಣೆಯ ಕುಂಕುಮ ಅಳಿಸಿಕೊಂಡ ವಿಚಾರವಾಗಿ ಈಶ್ವರಪ್ಪನವರಿಂದ ನಾನೂ ಏನು ಕಲಿಯ ಬೇಕಾಗಿಲ್ಲ ಎಂದು ಈಶ್ವರಪ್ಪನವರಿಗೆ ಗೀತಾ ಶಿವರಾಜ್ ಕುಮಾರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್.
ಕುಂಕುಮ ಅಳಿಸಿಕೊಂಡಿದ್ದಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಹೇಳಿದ್ದರು.

Geeta Shivaraj kumar ಈ ಹಿನ್ನೆಲೆಯಲ್ಲಿ ಅವರಿಂದ ನಾನೂ ಏನನ್ನೂ ಕಲಿಯ ಬೇಕಿಲ್ಲ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ.
ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ.
ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ ಪೂಜೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಇದು ಅತಿ ಸೂಕ್ಷ್ಮ ವಿಚಾರ.ಈ ರೀತಿ ಮಾತನಾಡುವುದು ಪ್ರಧಾನಿಗಳಿಗೆ ಸೂಕ್ತ ಅಲ್ಲ.
ಅದನ್ನು ನಾನೂ ಖಂಡಿಸುತ್ತೇನೆ, ಅವರ ಬಾಯಿಂದ ಈರೀತಿ ಹೇಳಿಕೆ ಬರಬಾರದು ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...