Thursday, December 18, 2025
Thursday, December 18, 2025

Geeta Shivaraj kumar ಈಶ್ವರಪ್ಪ ಅವರಿಂದ ನಾನು ಏನನ್ನೂ ಕಲಿಯಬೇಕಾಗಿಲ್ಲ- ಗೀತಾ ಶಿವರಾಜ್ ಕುಮಾರ್

Date:

Geeta Shivaraj kumar ಹಣೆಯ ಕುಂಕುಮ ಅಳಿಸಿಕೊಂಡ ವಿಚಾರವಾಗಿ ಈಶ್ವರಪ್ಪನವರಿಂದ ನಾನೂ ಏನು ಕಲಿಯ ಬೇಕಾಗಿಲ್ಲ ಎಂದು ಈಶ್ವರಪ್ಪನವರಿಗೆ ಗೀತಾ ಶಿವರಾಜ್ ಕುಮಾರ್ ಅವರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.

ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್.
ಕುಂಕುಮ ಅಳಿಸಿಕೊಂಡಿದ್ದಕ್ಕೆ ಗೀತಾ ಶಿವರಾಜ್ ಕುಮಾರ್ ಕ್ಷಮೆ ಕೇಳಬೇಕು ಎಂದು ಈಶ್ವರಪ್ಪ ಹೇಳಿದ್ದರು.

Geeta Shivaraj kumar ಈ ಹಿನ್ನೆಲೆಯಲ್ಲಿ ಅವರಿಂದ ನಾನೂ ಏನನ್ನೂ ಕಲಿಯ ಬೇಕಿಲ್ಲ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ನನಗೆ ಗೊತ್ತಿದೆ.
ನನ್ನ ಅಮ್ಮ ದೇವರ ಮನೆಯಲ್ಲಿ ಪೂಜೆ ಹೇಳಿಕೊಟ್ಟಿದ್ದಾರೆ.
ನನ್ನ ಅತ್ತೆ ಬಾಗಿಲು ಪೂಜೆ, ತುಳಸಿ ಪೂಜೆ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳಸೂತ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು ಇದು ಅತಿ ಸೂಕ್ಷ್ಮ ವಿಚಾರ.ಈ ರೀತಿ ಮಾತನಾಡುವುದು ಪ್ರಧಾನಿಗಳಿಗೆ ಸೂಕ್ತ ಅಲ್ಲ.
ಅದನ್ನು ನಾನೂ ಖಂಡಿಸುತ್ತೇನೆ, ಅವರ ಬಾಯಿಂದ ಈರೀತಿ ಹೇಳಿಕೆ ಬರಬಾರದು ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women and Child Development Department ಡಿಸೆಂಬರ್ 20. ಶಿವಮೊಗ್ಗದಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Madhu Bangappa ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ- ಮಧು ಬಂಗಾರಪ್ಪ

Madhu Bangappa ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ...