Thursday, April 16, 2026
Thursday, April 16, 2026

K.S.Eshwarappa ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನೂ ಮೀರಿಲ್ಲ- ಈಶ್ವರಪ್ಪ

Date:

K.S.Eshwarappa ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.

K.S.Eshwarappa ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಗುಡ್ ಲಕ್ ಆರೈಕೆ ಕೇಂದ್ರದಲ್ಲಿನ ಅನಾಥ ಮಹಿಳೆಯರಿಗೆ ಭಾವನಾ ಜೆಸಿಐನಿಂದ ಉಡುಪು ವಿತರಣೆ

JCI Shivamogga ಶಿವಮೊಗ್ಗ ನಗರದ ಜೆಸಿಐ ಶಿವಮೊಗ್ಗ ಭಾವನದಿಂದ ಗುಡ್...

Brahmakumari Ishwariya University ಆಧ್ಯಾತ್ಮ , ಧ್ಯಾನ ಮತ್ತು ಯೋಗ ಮನುಷ್ಯನ ನೈಜ ಸಂಪತ್ತು-ಬ್ರಹ್ಮಕುಮಾರಿ ಸ್ವಾತಿ

Brahmakumari Ishwariya University ಒತ್ತಡ ಮತ್ತು ಅಶಾಂತಿಯ ಜೀವನಶೈಲಿಯಲ್ಲಿ ಬದುಕುತ್ತಿರುವ ಜನರಿಗೆ...

Dr. B.R. Ambedkar ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ 19 ಜನಕ್ಕೆ ಜೀವ ವಿಮಾ ಬಾಂಡ್ ವಿತರಣೆ

Dr. B.R. Ambedkar ಶಿವಮೊಗ್ಗ ಜಿಲ್ಲೆಯ ಹೊಳೆ ಬೆನವಲ್ಲಿ ಗ್ರಾಮದಲ್ಲಿ ಸಂವಿಧಾನ...

VISL ಡಾ.ಅಂಬೇಡ್ಕರ್ ಮತ್ತು ವಿಶ್ವೇಶ್ವರಯ್ಯನವರ ಜೀವನದ ವಿಚಾರಗಳು ಮಕ್ಕಳಿಗೆ ಅಗತ್ಯ- ಬಿ.ವಿಶ್ವನಾಥ್

VISL ವಿಐಎಸ್‌ಎಲ್ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ದ ಆಯೋಜಿಸಲಾಗಿತ್ತು. ಈ...