Thursday, December 18, 2025
Thursday, December 18, 2025

K.S.Eshwarappa ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನೂ ಮೀರಿಲ್ಲ- ಈಶ್ವರಪ್ಪ

Date:

K.S.Eshwarappa ರಾಹುಲ್‌ ಗಾಂಧಿ ಶಿವಮೊಗ್ಗಕ್ಕೆ ಬರಬೇಕು ಎಂಬುದು ನನ್ನ ಆಸೆ. ಅವರು ಎಲ್ಲಿಲ್ಲಿ ಕಾಲಿಟ್ಟದ್ದಾರೋ ಅಲ್ಲೆಲ್ಲ ಸೋತಿದ್ದಾರೆ.ಮೀಗ ಶಿವಮೊಗ್ಗಕ್ಕೆ ಬರುತ್ತಾರೆ ಎಂದರೆ ದಯವಿಟ್ಟು ಬೇಗಾ ಕರೆಸಿ ಎಂದು ಈಶ್ವರಪ್ಪ ವ್ಯಂಗ್ಯವಾಡಿದರು.

ನನಗೆ ಸಿನಿಮಾ ನಟರ ಬಗ್ಗೆ ಅಪಾರ ಗೌರವ ಇದೆ. ನಟರನ್ನು ನೋಡಲು ಜನರನ್ನು ಬರುತ್ತಾರೆ ವಿನಾ ಅವರು ಬಂದ ಮಾತ್ರಕ್ಕೆ ಕಾಂಗ್ರೆಸ್‌ಗೆ ಮತ ಕೊಡುವುದಿಲ್ಲ. ಯಡಿಯೂರಪ್ಪ ಅವರೇ ರಾಘವೇಂದ್ರ ಅವರನ್ನು ಗೆಲ್ಲಿಸಿಕೊಡುವ ಸಲುವಾಗಿ ಗೀತಾ ಅವರನ್ನು ಇಲ್ಲಿಗೆ ಹಾಕಿಸಿಕೊಂಡು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್‌, ಬಿಜೆಪಿ ಪರಸ್ಪರ ಟೀಕೆ ಮಾಡಿಕೊಳ್ಳುವುದಿಲ್ಲ. ಇಬ್ಬರು ಸೇರಿ ನನ್ನನ್ನು ಟೀಕೆ ಮಾಡುತ್ತಿದ್ದಾರೆ. ಇವರಿಬ್ಬರ ಸೋಲು ಖಚಿವಾಗಿದೆ ಎಂದರು.

K.S.Eshwarappa ಒಂದು ರಾಜಕೀಯ ಪಕ್ಷ ಅಣ್ಣಮಲೈ ಅವರನ್ನು ಕರೆಸಿ ಪ್ರಚಾರ ಮಾಡಿದ್ದು ತಪ್ಪಲ್ಲ. ಆದರೆ, ಅವರನ್ನು ನೋಡಲು ಜನ ಹೋಗಲಿಲ್ಲ. ತಮಿಳು ಬೆಂಬಲ ಅವರಿಗೆ ಇಲ್ಲ ಎಂಬುದು ಬಿಜೆಪಿಗೆ ಗೊತ್ತಾಗಿದೆ. ನನ್ನ ಜೀವನದಲ್ಲಿ ಪಕ್ಷದ ನಾಯಕರು ಹೇಳಿದ ಯಾವ ಮಾತನ್ನು ನಾನು ಮೀರಿಲ್ಲ. ಅವತ್ತು ಸಂಗೊಳ್ಳಿ ರಾಯಣ್ಣ ಬ್ರೀಗೇಡ್‌ ಬಿಟ್ಟಿದ್ದರ ಪರಿಣಾಮ ಹಿಂದುಳಿದವರು, ದಲಿತರು ಎಲ್ಲ ಕಾಂಗ್ರೆಸ್‌ಗೆ ಹೋಗಿದ್ದಾರೆ ಎಂದು ಟೀಕಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...