Tuesday, August 25, 2026
Tuesday, August 25, 2026

B.Y.Raghavendra ಫಾ. ಸ್ಟಿಫನ್ ಇಮ್ಯಾನ್ಯುಯೆಲ್ ಅವರನ್ನ ಭೇಟಿಮಾಡಿ ಬೆಂಬಲ‌‌ ಕೋರಿದ ಬಿ.ವೈ.ರಾಘವೇಂದ್ರ

Date:

B.Y.Raghavendra ಭದ್ರಾವತಿಯ ಜನ್ನಾಪುರದ ಫೌಂಟೇನ್ ಆಫ್ ಚರ್ಚ್‌ನ ಪಾಸ್ಟರ್ ಸ್ಟೀಫನ್ ಇಮ್ಯಾನುಯೆಲ್ ಅವರನ್ನು ಸಿದ್ಧಾರೂಢ ನಗರದಲ್ಲಿರುವ ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಬಲ ಕೊಡುವಂತೆ ಬಿ ವೈ ರಾಘವೇಂದ್ರ ಮನವಿ ಮಾಡಿದರು.
B.Y.Raghavendra ಸುರೇಶ್ ನಾಯಕ್ , ಪಾಸ್ಟರ್ ಆಂಥೋನಿ ಪ್ರಕಾಶ್ , ಪಾಸ್ಟರ್ ಪ್ರಭಾಕರ್ , ಮೋಸಸ್ ರೋಸಯ್ಯ ಅವರು ಹಾಗೂ ಸಮುದಾಯದ ಅನೇಕ ಗಣ್ಯಮಾನ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...