Thursday, September 17, 2026
Thursday, September 17, 2026

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು

Date:

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು ಶಿವಮೊಗ್ಗ ನಗರ ಬಿಜೆಪಿ ಘಟಕ ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಈಶ್ವರಪ್ಪನವರ ಜೊತೆ ಗುರುತಿಸಿಕೊಂಡಿರುವ 10 ಜನ ಬಿಜೆಪಿಯ ಮಾಜಿ ಕಾರ್ಪರೇಟರ್, ಕೋರ್ ಕಮಿಟಿ ಸದಸ್ಯರನ್ನು ಉಚ್ಚಾಟಿಸುವಂತೆ ಜಿಲ್ಲಾ ಅಧ್ಯಕ್ಷರಿಗೆ ಶಿಫಾರಸ್ಸು ಮಾಡಿದೆ.

ಬಿಜೆಪಿಯಿಂದ ಸಿಡಿದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಾಜಿ ಡಿಸಿಎಂ ಈಶ್ವರಪ್ಪ ನವರು ಇದೇ ಬಿಜೆಪಿಯ ಮಾಜಿ ಕಾರ್ಪರೇಟರ್ ಗಳ ಜೊತೆ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡ 10 ಜನರನ್ನ ಉಚ್ಚಾಟನೆ ಮಾಡುವಂತೆ ಜಿಲ್ಲಾಧ್ಯಕ್ಷ ಮೇಘರಾಜರಿಗೆ ಪತ್ರ ಬರೆದಿದ್ದಾರೆ.

K S Eshwarappa ಬಂಡಾಯ ಸಾರಿದಈಶ್ವರಪ್ಪನವರಿಗೆ ಬೆಂಬಲಿಸಿದ ಬಿಜೆಪಿಯ ಹತ್ತು ಮಂದಿಯನ್ನ ಪಕ್ಷದಿಂದ ಉಚ್ಚಾಟಿಸಲು ಶಿಫಾರಸು ಮಾಜಿ ಕಾರ್ಪೊರೇಟ್ ರ ವಿಶ್ವಾಸ್, ಮಾಜಿ ಉಪಮೇಯರ್ ಶಂಕರ್ ಗನ್ನಿ, 28 ನೇ ವಾರ್ಡ್ ನ ಎಸ್ ಜಿ ರಾಜು,, ಮಾಜಿ ಮೇಯರ್ ಸುವರ್ಣ ಶಂಕರ್, 10 ನೇ ವಾರ್ಡ್ ನ ಮಾಜಿ ಕಾರ್ಪೋರೇಟರ್ ಆರತಿ ಆ.ಮಾ.ಪ್ರಕಾಶ್, ಮಾಜಿ ಮೇಯರ್ ಲತಾ ಗಣೇಶ್, ಬಿಜೆಪಿ ಕೋರ್ ಕಮಿಟಿ ಸದಸ್ಯ ಕೆ.ಇ.ಕಾಂತೇಶ್,
ಬಿಜೆಪಿ ನಗರ ಉಪಾಧ್ಯಕ್ಷ ಮೋಹನ್ ರಾವ್ ಜಾಧವ್, ಸಹ್ಯಾದ್ರಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅನಿತಾ ಮಂಜುನಾಥ್ ಅವರನ್ನು ಉಚ್ಚಾಟಿಸುವಂತೆ ಶಿಫಾರಸು ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...