Thursday, June 25, 2026
Thursday, June 25, 2026

K.E.Kantesh ತಮ್ಮ ಬಗ್ಗೆ ಸುದ್ದಿ ಪ್ರಕಟಿಸದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಾಂತೇಶ್

Date:

K.E.Kantesh ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್ ಡೈವ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೆ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ ನ್ಯೂಸ್‌ಚಾನಲ್ ಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
K.E.Kantesh ವಕೀಲರಾಧ ಎಂ ವಿನೋದ್ ಕುಮಾರ್ ಅವರ ಮೂಲಕ ಕೆ.ಈ ಕಾಂತೇಶ್ ಬೆಂಗಳೂರಿನ ಸಿಸಿಹೆಚ್11 6ನೇ ಸಿಟಿಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಇದೇತಿಂಗಳು ಓಎಸ್ ೩೨೨೪/೨೦೨೪ ದಾಖಲಿಸಿದ್ದು , U/S 26 AND ORDER 7 RULE 1 OF CPC ಅಡಿ ನ್ಯಾಯಾಲಯ 50 ಸುದ್ದಿ ಮಾಧ್ಯಮಗಳಿಗೆ ನೋಟೀಸ್ ಜಾರಿಗೊಳಿಸಿ ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...