Monday, March 23, 2026
Monday, March 23, 2026

K.E.Kantesh ತಮ್ಮ ಬಗ್ಗೆ ಸುದ್ದಿ ಪ್ರಕಟಿಸದಂತೆ ಸುದ್ದಿ ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾಜ್ಞೆ ತಂದ ಕಾಂತೇಶ್

Date:

K.E.Kantesh ದೇಶಾದ್ಯಂತ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ಪೆನ್ ಡೈವ್ ಪ್ರಕರಣ ಸದ್ದು ಮಾಡುತ್ತಿರುವ ಹೊತ್ತಿನಲ್ಲೆ ಮಾಜಿ ಉಪಮುಖ್ಯಮಂತ್ರಿ , ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಈ ಕಾಂತೇಶ್ ನ್ಯೂಸ್‌ಚಾನಲ್ ಗಳು, ಮುದ್ರಣ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ದ ಯಾವುದೇ ರೀತಿಯ ಮಾನಹಾನಿ ವರದಿ ಮಾಡದಂತೆ ನ್ಯಾಯಾಲಯದಿಂದ ನಿರ್ಬಂಧಕಾಜ್ಞೆ ತಂದಿದ್ದಾರೆ.
K.E.Kantesh ವಕೀಲರಾಧ ಎಂ ವಿನೋದ್ ಕುಮಾರ್ ಅವರ ಮೂಲಕ ಕೆ.ಈ ಕಾಂತೇಶ್ ಬೆಂಗಳೂರಿನ ಸಿಸಿಹೆಚ್11 6ನೇ ಸಿಟಿಸಿವಿಲ್ ಮತ್ತು ಸೆಷನ್ ನ್ಯಾಯಾಲಯದಲ್ಲಿ ಇದೇತಿಂಗಳು ಓಎಸ್ ೩೨೨೪/೨೦೨೪ ದಾಖಲಿಸಿದ್ದು , U/S 26 AND ORDER 7 RULE 1 OF CPC ಅಡಿ ನ್ಯಾಯಾಲಯ 50 ಸುದ್ದಿ ಮಾಧ್ಯಮಗಳಿಗೆ ನೋಟೀಸ್ ಜಾರಿಗೊಳಿಸಿ ಕೆ.ಈ ಕಾಂತೇಶ್ ಅವರ ವಿರುದ್ದ ಯಾವುದೇ ರೀತಿಯ ಮಾನ ಹಾನಿ ವರದಿಗಳನ್ನು ಪ್ರಕಟಿಸಬಾರದು,ವಿಡಿಯೋಗಳನ್ನು ಪ್ರಸಾರ ಮಾಡದಂತೆ ಎಂದು ನಿರ್ಬಂಧಕಾಜ್ಞೆ ಜಾರಿ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...