Thursday, June 18, 2026
Thursday, June 18, 2026

B.Y.Raghavendra ಆನಂದಪುರದ ಮಹಾಶಕ್ತಿ ಕೇಂದ್ರಭಾಗದಲ್ಲಿಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚನೆ

Date:

B.Y.Raghavendra ಮೋದಿಯವರನ್ನು ವಿಶ್ವಗುರುವಾಗಿಸಲು ಕಮಲದ ಗುರುತಿಗೆ ಮತ ನೀಡಿ ಎಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಆನಂದಪುರ ಮಹಾಶಕ್ತಿ ಕೇಂದ್ರಭಾಗದಲ್ಲಿ ಹಾಗೂ ಹೊಸನಗರ ತಾಲ್ಲೂಕಿನ ಮಾರುತಿಪುರ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯಗಳಿಗಾಗಿ ಹಾಗೂ ವಿಶ್ವದಲ್ಲಿ ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ಉದ್ದೇಶದಿಂದ ಮೇ.7ರಂದು ನಡೆಯುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 2 ಕಮಲದ ಗುರುತಿಗೆ ಮತವನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯನ್ನಾಗಿಸಬೇಕಾಗಿ ಮನವಿ ಮಾಡಿದರು.
B.Y.Raghavendra ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರಬಂಗಾರಪ್ಪ, ಡಾ|| ರಾಜನಂದಿನಿ, ಭರಮಪ್ಪ, ದೇವೇಂದ್ರಪ್ಪ, ಶಾಂತಣ್ಣ, ಯಶ್‌ಗೌಡ, ರಾಘವೇಂದ್ರ, ನಾಗಾರ್ಜುನ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...