Wednesday, October 2, 2024
Wednesday, October 2, 2024

Hotel Shubham ಮತ ಚಲಾಯಿಸಿ ಬಂದ ಮತದಾರರಿಗೆ ಶುಭಂ ಹೋಟೆಲ್ ನಿಂದ ಮೇ 7ರಂದು ಬೆಳಗಿನ ತಿಂಡಿ ಉಚಿತ ಕೊಡುಗೆ- ಉದಯ್ ಕುಮಾರ್

Date:

Hotel Shubham ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಹೋಟಲ್ ಶುಭಂ ನಲ್ಲಿನ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

Hotel Shubham ಮಹಿಳೆಯರಿಗೆ ಮ್ಯೂಸಿಕಲ್ ಛೇರ್ ಆಡಿಸಲಾಯಿತು. ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಸದರಿ ಕಾರ್ಯಕ್ರಮ ದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಅನುಪಮಾ ಸುಪ್ರಿಯಾ ಹಾಗೂ ಸ್ವೀಪ್ ತಂಡದವರು ಮತ್ತು ಶುಭಂ ಹೋಟಲ್ ಮಾಲೀಕರು ಮತ್ತು ಕಾರ್ಮಿಕರು ಪಾಲ್ಗೊಂಡಿದ್ದರು. ಹೋಟೆಲ್ ಮಾಲೀಕರದ ಉದಯ್ ಕುಮಾರ್ ಮಾತನಾಡಿ ಮೇ 07 ಚುನಾವಣೆಯಂದು 12 ಗಂಟೆ ಮುಂಚಿತವಾಗಿ ಮತ ಚಲಾಯಿಸಿ ನಮ್ಮ ಹೋಟೆಲ್ ಗೆ ಬಂದವರಿಗೆ ಬೆಳಗಿನ ತಿಂಡಿ ಯನ್ನು ಉಚಿತವಾಗಿ ನಿಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...