Thursday, August 13, 2026
Thursday, August 13, 2026

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...