Wednesday, May 6, 2026
Wednesday, May 6, 2026

B.Y.Raghavendra ರಿಪ್ಪನ್ ಪೇಟೆ ಬಸವಾಪುರ ಕಾಡಾನೆ ತುಳಿತಕ್ಕೆ ಬಲಿಯಾದ ತಿಮ್ಮಪ್ಪ ಕುಟುಂಬಸ್ಥರಿಗೆ ಬಿ.ವೈ.ರಾಘವೇಂದ್ರ ಸಾಂತ್ವನ

Date:

B.Y.Raghavendra ರಿಪ್ಪನ್ ಪೇಟೆಯ ಬಸವಾಪುರದಲ್ಲಿ ಆನೆ ದಾಳಿಗೊಳಗಾಗಿ ಸಾವಿಗೀಡಾಗಿದ್ದ ರೈತ ತಿಮ್ಮಪ್ಪ ರವರ ಮನೆಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳು,ಸಂಸದರಾದ ಬಿ.ವೈ ರಾಘವೇಂದ್ರ ರವರು,ಬಿಜೆಪಿ ರಾಜ್ಯ ಉಪಾಧ್ಯಕ್ಷರು,ಮಾಜಿ ಸಚಿವರಾದ ಹರತಾಳು ಹಾಲಪ್ಪರವರು ಬೇಟಿ ನೀಡಿದರು.

ನೊಂದ ಕುಟುಂಬದವರಿಗೆ ಸಾಂತ್ವಾನ ಹೇಳಿದರು,ರಾಜ್ಯ ಸರ್ಕಾರ ತಕ್ಷಣ ಕುಟುಂಬದವರಿಗೆ ಪರಿಹಾರ ನೀಡಬೇಕು,ಪರಿಹಾರ ನೀಡದಿದ್ದರೆ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

B.Y.Raghavendra ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಟಿ.ಡಿ ಮೇಘರಾಜ್ ರವರು,ಹೊಸನಗರ ತಾ ಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲವಳ್ಳಿ ರವರು,ಮಾಜಿ ಜಿ ಪಂ ಸದಸ್ಯರಾ್ ಸುರೇಶ್ ಸ್ವಾಮಿರಾವ್ ರವರು,ಎಂ.ಎನ್ ಸುದಾಕರ್,ಜೆಡಿಎಸ್ ಅಧ್ಯಕ್ಷರಾದ ಎನ್.ವರ್ತೇಶ್ ರವರು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...