Thursday, May 7, 2026
Thursday, May 7, 2026

Lok Sabha Election “ಬನ್ನಿ ಮತಗಟ್ಟೆಗೆ” ಪುಸ್ತಕ ಲೋಕಾರ್ಪಣೆ

Date:

Lok Sabha Election ಭಾರತದ ಬಹುದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಜನವಾಸಿಗಳಿಗೆ ಮತದಾನದ ಹಕ್ಕನ್ನು ತಿಳಿಸುವ ದೃಷ್ಟಿಯಿಂದ ಪತ್ರಕರ್ತ ಹಾಗೂ ಲೇಖಕರಾದ ಗಾರಾ.ಶ್ರೀನಿವಾಸ್ ವಿರಚಿತ “ಬನ್ನಿ ಮತಗಟ್ಟಗೆ” ಎನ್ನುವ ಕೃತಿಯನ್ನು ವಿವಿಧ ಸಂಘಟನೆಯ ಪ್ರಮುಖರು ಬಿಡುಗಡೆಗೊಳಿಸಿದರು.

ಮತದಾನ ಎಂಬುದು ಬದುಕಿನ ಹಕ್ಕು, ಅದು ಉತ್ತಮ ಜನಪ್ರತಿನಿಧಿ ಆಯ್ಕೆಗೆ, ಸದೃಡ ಸಮಾಜ ನಿರ್ಮಾಣಕ್ಕೆ ಪ್ರತಿಪಾದಿಸುತ್ತದೆ, ಪ್ರಜಾಪ್ರಭುತ್ವದ ವಿಶೇಷವಾದ ಹಕ್ಕಿನ ಸ್ವಾತಂತ್ರತೆಯನ್ನು ಜನತೆ ಕಳೆದುಕೊಳ್ಳಬಾರದು ಎಂದು ತಿಳಿಸಿದರು, ಈ ಕೃತಿಯಲ್ಲಿರುವ ಪದ್ಯಗಳು ಜಾಗೃತ ಮೂಡಿಸುವಂತಹ ನಿಟ್ಟಿನಲ್ಲಿ ಓದುಗರರಿಗೆ ಸಾರ್ವಜನಿಕರಿಗೆ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಲೇಖಕ ಗಾರಾ.ಶ್ರೀನಿವಾಸ್ ಹೇಳಿದರು.

Lok Sabha Election ಈ ಸಂದರ್ಭದಲ್ಲಿ ಕೆ.ಎಸ್ ವಾಲಿಬಾಲ್ ಶಶಿ, ಶ್ರೀನಾಥ್, ಕಿರಣ್, ಪತ್ರಕರ್ತರಾದ ಭರತೇಶ್ ಆದೀಶೇಷ್, ಕರವೇ ಯುವಸೇನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕರವೇ, ರಂಗಕರ್ಮಿ ಶಿವಕುಮಾರಯ್ಯ ಮಾರವಳ್ಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಹತ್ತು ಚಿನ್ನದ ಪದಕ ಮುಡಿಗೇರಿಸಿದ ಕುವೆಂಪು ವಿವಿಗೇ ಪ್ರಥಮ ವಿದ್ಯಾರ್ಥಿಎಂ.ಎ.(ಕನ್ನಡ) ವಿಭಾಗದ ಪ್ರತಿಭೆ, ಹೆಚ್.ಎಂ.ಅಭಿಷೇಕ್.

Kuvempu University ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕ ಸಾಧನೆಯ ಮೂಲಕ ಗಮನ...

Kuvempu university ಕುವೆಂಪು ವಿವಿಯಿಂದ ಗೌರಗ ಡಾಕ್ಟರೇಟ್ ಪಡೆದ ಮಹನಿಯರ ಮಾಹಿತಿ

Kuvempu university ಕುವೆಂಪು ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ನಾಡಿನ ಮೂವರು ಗಣ್ಯ...

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...