Friday, March 20, 2026
Friday, March 20, 2026

Lok Sabha Election “ಬನ್ನಿ ಮತಗಟ್ಟೆಗೆ” ಪುಸ್ತಕ ಲೋಕಾರ್ಪಣೆ

Date:

Lok Sabha Election ಭಾರತದ ಬಹುದೊಡ್ಡ ಚುನಾವಣೆ ಲೋಕಸಭಾ ಚುನಾವಣೆಯಾಗಿದ್ದು ಜನವಾಸಿಗಳಿಗೆ ಮತದಾನದ ಹಕ್ಕನ್ನು ತಿಳಿಸುವ ದೃಷ್ಟಿಯಿಂದ ಪತ್ರಕರ್ತ ಹಾಗೂ ಲೇಖಕರಾದ ಗಾರಾ.ಶ್ರೀನಿವಾಸ್ ವಿರಚಿತ “ಬನ್ನಿ ಮತಗಟ್ಟಗೆ” ಎನ್ನುವ ಕೃತಿಯನ್ನು ವಿವಿಧ ಸಂಘಟನೆಯ ಪ್ರಮುಖರು ಬಿಡುಗಡೆಗೊಳಿಸಿದರು.

ಮತದಾನ ಎಂಬುದು ಬದುಕಿನ ಹಕ್ಕು, ಅದು ಉತ್ತಮ ಜನಪ್ರತಿನಿಧಿ ಆಯ್ಕೆಗೆ, ಸದೃಡ ಸಮಾಜ ನಿರ್ಮಾಣಕ್ಕೆ ಪ್ರತಿಪಾದಿಸುತ್ತದೆ, ಪ್ರಜಾಪ್ರಭುತ್ವದ ವಿಶೇಷವಾದ ಹಕ್ಕಿನ ಸ್ವಾತಂತ್ರತೆಯನ್ನು ಜನತೆ ಕಳೆದುಕೊಳ್ಳಬಾರದು ಎಂದು ತಿಳಿಸಿದರು, ಈ ಕೃತಿಯಲ್ಲಿರುವ ಪದ್ಯಗಳು ಜಾಗೃತ ಮೂಡಿಸುವಂತಹ ನಿಟ್ಟಿನಲ್ಲಿ ಓದುಗರರಿಗೆ ಸಾರ್ವಜನಿಕರಿಗೆ ಸಂದೇಶವನ್ನು ಕಟ್ಟಿಕೊಡುತ್ತದೆ ಎಂದು ಲೇಖಕ ಗಾರಾ.ಶ್ರೀನಿವಾಸ್ ಹೇಳಿದರು.

Lok Sabha Election ಈ ಸಂದರ್ಭದಲ್ಲಿ ಕೆ.ಎಸ್ ವಾಲಿಬಾಲ್ ಶಶಿ, ಶ್ರೀನಾಥ್, ಕಿರಣ್, ಪತ್ರಕರ್ತರಾದ ಭರತೇಶ್ ಆದೀಶೇಷ್, ಕರವೇ ಯುವಸೇನೆಯ ಜಿಲ್ಲಾಧ್ಯಕ್ಷರಾದ ಕಿರಣ್ ಕರವೇ, ರಂಗಕರ್ಮಿ ಶಿವಕುಮಾರಯ್ಯ ಮಾರವಳ್ಳಿಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...