Friday, March 20, 2026
Friday, March 20, 2026

Kundadri ಕುಂದಾದ್ರಿ ಪ್ರಪಾತಕ್ಕೆ ಧುಮುಕಲು ಬಂದ ಯುವಕನನ್ನ ಬದುಕಿಸಿದ ಘಟನೆ

Date:

Kundadri ಭದ್ರಾವತಿಯವನು ಎನ್ನಲಾದ ಯುವಕನ್ನೊಬ್ಬ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ನಿಶ್ಚಯಿಸಿ ಆಗುಂಬೆ ಸಮೀಪದ ಕುಂದಾದ್ರಿ ಪರ್ವತಕ್ಕೆ ಬಂದಿರುವ ವಿಷಯ ಅರಿತ ಸ್ಥಳೀಯ ಯುವಕರು ಆತನನ್ನು ರಕ್ಷಿಸಿ ಮನೆಗೆ ಕಳುಹಿಸಿದ ಘಟನೆ ವರದಿಯಾಗಿದೆ. ಈ ಯುವಕ
ಕುಂದಾದ್ರಿಯಲ್ಲಿ ಅನುಮಾನ ಬರುವ ಹಾಗೆ ಸಂಚರಿಸುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದವರು ಅಲ್ಲಿನ ದೇವಸ್ಥಾನದ ಅರ್ಚಕರಿಗೆ ಮಾಹಿತಿ ನೀಡಿದ್ದರು.
Kundadri ಕುಂದಾದ್ರಿ ಬೆಟ್ಟದ ಪ್ರಪಾತಕ್ಕೆ ಅಭಿಮುಖವಾಗಿ ಯುವಕನೊಬ್ಬ ಕೂತಿರುವ ಬಗ್ಗೆ ದೇವಸ್ಥಾನದ ಅರ್ಚಕ ಶಾಂತಿನಾಥ್ ಭಟ್ಟರು ಗಮನಿಸಿ ಸ್ಥಳೀಯ ಯುವಕರಾದ ಸೌಕಿನ್ ಹಳ್ಳಿ ಬೈಲು, ಸಂಜು ನಾಬಳ, ಸೃಜನ್ ಹಂಡಿಗೆ,ಮಣಿಕಂಠ ,ಹರೀಶ್ ಜೋಗಿತೋಟ, ಸುಮಂತ್, ರಾಹುಲ್ ವಾರಳಿ ಜೊತೆ ಬೆಟ್ಟಕ್ಕೆ ತೆರಳಿ ನಾಜೂಕಾಗಿ ಯುವಕನನ್ನು ರಕ್ಷಿಸಿ ದ್ದಾರೆ.
ಬೆಟ್ಟದಿಂದ ಕೆಳಗಿಳಿಸಿ ಪೋಷಕರಿಗೆ ಒಪ್ಪಿಸಿದ್ದಾರೆ. ಅರ್ಚಕರ ಮತ್ತು ಸ್ಥಳೀಯ ಯುವಕರ ಸಮಯ ಪ್ರಜ್ಞೆ ಮತ್ತು ಶೀಘ್ರ ಕಾರ್ಯಾಚರಣೆಗೆ ಯುವಕನ ಪೋಷಕರು ಧನ್ಯವಾದಗಳು ಅರ್ಪಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...