Thursday, June 18, 2026
Thursday, June 18, 2026

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ

Date:

Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಹಾಗೂ ವಿವಿಧ ವಿಪ್ರ ಸಂಘಟನೆಗಳ ವತಿಯಿಂದ ಜಗದ್ಗುರು ಶ್ರೀ ಶಂಕರಾಚಾರ್ಯ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 12-05-2024 ರ ಭಾನುವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ನಟರಾಜ ಭಾಗವತ್‌ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
Shankara Jayanti ಜಿಲ್ಲಾಡಳಿತದ ಆಶ್ರಯದಲ್ಲಿ ಶಂಕರ ಜಯಂತಿ ಸರಳ ಆಚರಣೆ ಶಂಕರ ಮಠದ ಮುಖ್ಯಸ್ಥರಾದ ಡಾ. ನಾರಾಯಣ ಪಿ., ಗುರುಗುಹ ಸಂಗೀತ ಮಹಾವಿದ್ಯಾಲಯದ ವಿದ್ವಾನ್‌ ಹೆಚ್. ಎಸ್‌. ನಾಗರಾಜ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ವಿಪ್ರ ಬಾಂಧವರು, ಇಲಾಖಾ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...