Thursday, October 3, 2024
Thursday, October 3, 2024

ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿಸುತ್ತಿದ್ದಾರೆ. ಅಸ್ತಿತ್ವದಲ್ಲಿರಬೇಕಾಗಿದೆಯೆ? ಎಂಬ ಜಿಜ್ಞಾಸೆ

Date:

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ನಡೆದು 25 ನೂತನ ಸದಸ್ಯರು ಆಯ್ಕೆಯಾಗಿದ್ದಾರೆ. ಪಕ್ಷಗಳ ಬಲಾಬಲ,ಸೋಲು, ಗೆಲುವಿನ ಕುರಿತು ಚರ್ಚೆಯಾಗುತ್ತಿದೆ. ಆದರೆ, ಇಡೀ ಚುನಾವಣೆ ನಡೆದ ರೀತಿಗೆ ಪ್ರಜ್ಞಾವಂತರು ತೀವ್ರ ವ್ಯಕ್ತಪಡಿಸುತ್ತಿದ್ದಾರೆ. ಇದೊಂದು ಪ್ರಜಾಪ್ರಭುತ್ವದ ಬಹುದೊಡ್ಡ ವ್ಯಂಗ್ಯ ಎನ್ನುತ್ತಿದ್ದಾರೆ.
ಪ್ರಗತಿಪರರ, ಚಿಂತಕರು, ಸಾಹಿತಿಗಳು, ಕಲಾವಿದರು, ವಿವಿಧ ಕ್ಷೇತ್ರಗಳ ತಜ್ಞರು ತುಂಬಿರಬೇಕಿದ್ದ ಮೇನ್ ಮನೆಗೆ ಅಭ್ಯರ್ಥಿಗಳು ಮೌಢ್ಯ ಬಿತ್ತಿ ಆ ಮೂಲಕ ಆಯ್ಕೆ ಆಗುತ್ತಿರುವುದು ವಿಪರ್ಯಾಸ. ಮತದಾರರನ್ನು ದೇವರು, ಧರ್ಮ, ನಂಬಿಕೆ ಹೆಸರಲ್ಲಿ ಬ್ಲಾಕ್ಮೇಲ್ ಮಾಡಲಾಗುತ್ತಿದೆ. ಹಣದ ಕವರ್ ನೊಂದಿಗೆ ದೇವರ ಫೋಟೋ, ಕುಂಕುಮ, ಹಾಲಿನ ಪೊಟ್ಟಣಗಳ ಮೇಲೆ ಆಣೆ ಮಾಡಿಸಿಕೊಳ್ಳುತ್ತಾರೆ. ಇವೆಲ್ಲವೂ ಗೊತ್ತಿದ್ದರೂ ವ್ಯವಸ್ಥೆ ಬದಲಾವಣೆಗೆ ಯಾರೂ ಮುಂದಾಗದಿರುವುದು ಪ್ರಜಾಪ್ರಭುತ್ವದ ದುರಂತ ಎನ್ನುತ್ತಿದ್ದಾರೆ.
ಬಹಿರಂಗವಾಗಿಯೇ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಪ್ರಮುಖ ರಾಜಕಾರಣಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೊಮ್ಮಾಯಿ, ಸ್ಪೀಕರ್ ವಿಶ್ವೇಶ್ವರ ಕಾಗೇರಿ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಅವರು ಇಂಥ ಮೇಲ್ಮನೆ ಅಸ್ತಿತ್ವದಲ್ಲಿರಬೇಕಾದ ಎಂಬ ಜಿಜ್ಞಾಸೆಯನ್ನು ವ್ಯಕ್ತಪಡಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...