Sunday, May 3, 2026
Sunday, May 3, 2026

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Date:

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ ಟಿ ಅನಂತ ಕೃಷ್ಣ( 75) ನಿನ್ನೆ ರಾತ್ರಿ ವಿಧಿ ವಶ ರಾಗಿದ್ದಾರೆ.
ಇವರು ಲೋಕೋಪಯೋಗಿ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತಿಯಾಗಿದ್ದರು.
ಇವರು ತೀರ್ಥಹಳ್ಳಿ ತಾಲೂಕಿನ ಅರಗ ಸಮೀಪದ ಮಿಟ್ಲು ಗೋಡಿನವರಾಗಿದ್ದಾರೆ. ಇವರ ಕರ್ತವ್ಯ ನಿಷ್ಠೆಗೆ ಶ್ರೀ ಆದಿಚುಂಚನಗಿರಿಯ ಚುಂಚನಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
Shivamogga Death News ಶ್ರೀಯುತರು ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಖ್ಯಾತ ವೈದ್ಯರಾದ ಪುತ್ರ ಡಾ. ವಿವೇಕ್ ಸೊಸೆ ಡಾ. ಪೂಜಾ ಪುತ್ರಿ ವಿದ್ಯಾ ಮತ್ತು ಪತ್ನಿ ಪೂರ್ಣಿಮಾ ಅವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳು ಮಾಜಿ ಗೃಹ ಸಚಿವ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...