Thursday, August 6, 2026
Thursday, August 6, 2026

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Date:

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬಿ-ಫಾರಂ ನೀಡಿ ಜಯಶಾಲಿಯಾಗುವಂತೆ ಆಶೀರ್ವದಿಸಿದರು.
Ayanur Manjunath ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ, ಶಿವಮೊಗ್ಗ ಡಿಸಿಸಿ ಅಧ್ಯಕ್ಷ ಪ್ರಸನ್ನಕುಮಾರ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಂಶುಮನ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಪ್ರಮುಖ ನಾಯಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...