Sunday, May 24, 2026
Sunday, May 24, 2026

ಸೂಕ್ತಸಮಯಕ್ಕೆ ಆಂಬುಲೆನ್ಸ್ ಸೇವೆ -ಶಾಸಕ ಹಾಲಪ್ಪ ಕರೆ

Date:

ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆನಂದಪುರಂ ಭಾಗಕ್ಕೆ ನೂತನ 108 ಆಂಬುಲೆನ್ಸ್ ವಾಹನ ಹಾಗೂ ತುಮರಿ ಭಾಗಕ್ಕೆ ದುರಸ್ತಿಯಾದ ಆಂಬುಲೆನ್ಸ್ ಸೌಲಭ್ಯಕ್ಕೆ ಎಂ ಎಸ್ ಐ ಎಲ್ ಅಧ್ಯಕ್ಷ, ಶಾಸಕ ಎಚ್. ಹಾಲಪ್ಪ ಅವರು ಚಾಲನೆ ನೀಡಿದ್ದಾರೆ.

ಹಿನ್ನೀರು ಭಾಗದಲ್ಲಿ ಸಮರ್ಪಕವಾದ ಆರೋಗ್ಯ ಸೇವೆ ಸಲ್ಲಿಸಲು ಸರ್ಕಾರ ಬದ್ಧವಾಗಿದೆ. ಸೂಕ್ತ ಸಮಯಕ್ಕೆ ಆಂಬುಲೆನ್ಸ್ ಸೇವೆ ಸಿಗದೇ ಜೀವಹಾನಿಯ ಘಟನೆಗಳು ಮರುಕಳಿಸಬಾರದು ಎಂದು ಎಚ್. ಹಾಲಪ್ಪ ಅವರು ತಿಳಿಸಿದ್ದಾರೆ.

ಕರೂರು ಭಾರಂಗಿ ಹೋಬಳಿಯ ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಟೆಲಿಕಾಂ ಸಂಸ್ಥೆಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಸಂಸದರು ಹಾಗೂ ಶಾಸಕರ ನಿಧಿಯಿಂದ ಶಾಲೆಗಳಿಗೆ ನೆಟ್ವರ್ಕ್ ಕಲ್ಪಿಸುವ ಯೋಜನೆ ಶೀಘ್ರದಲ್ಲಿ ಕಾರ್ಯರೂಪಕ್ಕೆ ಬರಲಿದೆ. ಹಿನ್ನೀರಿನ ವ್ಯಾಪ್ತಿಯಲ್ಲಿನ ಸಮಸ್ಯೆಗಳನ್ನ ಗಮನದಲ್ಲಿದೆ. ಇದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕೂಡ ತಿಳಿಸಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ. ಮಹೇಶ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...

DC Shivamogga ಶಾಂತಿ ಸೌಹಾರ್ದತೆಯಿಂದ ಬಕ್ರೀದ್ ಹಬ್ಬ ಆಚರಿಸೋಣ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಅತ್ಯಂತ ಶಾಂತಿ, ಸೌಹಾರ್ದತೆ ಮತ್ತು...

B.Y. Raghavendra ಬೇಸೂರು ಅಣು ವಿದ್ಯುತ್ ಸ್ಥಾವರ : ಜನರು ಆತಂಕಪಡುವ ಅವಶ್ಯಕತೆಯಿಲ್ಲ- ಬಿ.ವೈ.ರಾಘವೇಂದ್ರ.

B.Y. Raghavendra "ಸಾಗರ ತಾಲ್ಲೂಕು ಬೇಸೂರು ಗ್ರಾಮದಲ್ಲಿ ಅಣು ವಿದ್ಯುತ್ ಸ್ಥಾವರ; ಜನರು...

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...