Monday, May 4, 2026
Monday, May 4, 2026

MB Patil ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಆಗಲಿದ್ದಾರೆ- ಎಂ.ಬಿ.ಪಾಟೀಲ್

Date:

MB Patil ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ ಎಂದು ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ, ಎಂದು ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿದ ಅವರು ಬೀಳಲಿರುವುದು ಕಾಂಗ್ರೆಸ್ ಪಕ್ಷದ ರಾಜ್ಯ ಸರ್ಕಾರವಲ್ಲ! ಬದಲಿಗೆ ಏಕ್ ನಾಥ್ ಶಿಂಧೆ ಅವರ ಮಹಾರಾಷ್ಟ್ರ ಸರ್ಕಾರ ಈ ಲೋಕಸಭಾ ಚುನಾವಣೆ ನಂತರ ಪತನವಾಗಲಿದೆ. ಬರೆದಿಟ್ಟುಕೊಳ್ಳಿ 1ತಿಂಗಳ ಅವಧಿಯಲ್ಲಿ ಏಕ್ ನಾಥ್ ಶಿಂಧೆ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯಾಗಲಿದ್ದಾರೆ! ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಶರದ್ ಪವಾರ್ ಅವರ NCP ಪಕ್ಷವನ್ನು ತೊರೆದು ಹೋದ ಶಾಸಕರು ಪಶ್ಚಾತ್ತಾಪ ಪಡುತ್ತಿದ್ದಾರೆ.

MB Patil ಅವರೆಲ್ಲಾ ಮರಳಿ ಬರಲಿದ್ದಾರೆ. ಕಾಂಗ್ರೆಸ್ ಒಳಗೊಂಡ ಸರ್ಕಾರ ಅಲ್ಲಿ ರಚನೆಯಾಗಲಿದೆ. ರಾಜ್ಯ ಕಾಂಗ್ರೆಸ್ ನಲ್ಲಿ ಯಾವುದೇ ಯಾವುದೇ ಒಳಜಗಳವಿಲ್ಲ. ಈ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠವೆಂದರು 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...