Tuesday, October 1, 2024
Tuesday, October 1, 2024

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ

Date:

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಡಾ.ಅರುಣ್ ಹೊಸಕೊಪ್ಪ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಶಿಕ್ಷಕನಾಗಿರುವುದರಿಂದ ಸಹಜವಾಗಿಯೇ ಶಿಕ್ಷಕರ ಸಮಸ್ಯೆಗಳು ಏನು ಎಂಬುವುದನ್ನು ಅರಿತುಕೊಂಡಿರುವೆ. ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರೇ ಸ್ಪರ್ಧಿಸಬೇಕು. ಅದು ನ್ಯಾಯ ಯುತವಾದದ್ದು ಶಿಕ್ಷಕ ಮತದಾರರು ಶಿಕ್ಷಕರಲ್ಲದ ವರನ್ನು ಆಯ್ಕೆ ಮಾಡದಿ ರುವಂತೆ ಮನವಿ ಮಾಡಿದರು.

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ ನಾನು ಶಿಕ್ಷಕನಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತ ಬಂದಿದ್ದೇನೆ. ಉಪನ್ಯಾಸಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಹಿಂದೆ 2012 ಮತ್ತು 2018ರಲ್ಲಿ ಶಿಕ್ಷಕರ ಕ್ಷೇತ್ರ ದಿಂದ ಸ್ಪರ್ಧೆ ಮಾಡಿ, ಗಮನಾರ್ಹ ಮತಗಳನ್ನು ಪಡೆದು ಕೊಂಡಿದ್ದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...

Gandhi Jayanti ಸಾಗರ ತಾಲ್ಲೂಕಿನಲ್ಲಿ ಯಶಸ್ವಿಯಾಗಿ ನಡೆದ ಸ್ವಚ್ಛತಾ ಹಿ ಸೇವಾ ಚಟುವಟಿಕೆ

Gandhi Jayanti ಭಾರತ ಸರ್ಕಾರದ, ಯುವ ವ್ಯವಹಾರ ಮತ್ತು ಕ್ರೀಡಾ...

Karnataka State Farmers Association ಆನೆದಾಳಿಗೆ ಮೃತಪಟ್ಟ ಪುರದಾಳ್ ನಿವಾಸಿಗೆ ₹25 ಲಕ್ಷ ಪರಿಹಾರ ನೀಡಲು ಆಗ್ರಹ

Karnataka State Farmers Association ಶಿವಮೊಗ್ಗ ನಗರದ ಅಂಚಿನಲ್ಲಿರುವ ಪುರದಾಳ್...