Sunday, December 7, 2025
Sunday, December 7, 2025

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ

Date:

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಡಾ.ಅರುಣ್ ಹೊಸಕೊಪ್ಪ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ನಾನು ಶಿಕ್ಷಕನಾಗಿರುವುದರಿಂದ ಸಹಜವಾಗಿಯೇ ಶಿಕ್ಷಕರ ಸಮಸ್ಯೆಗಳು ಏನು ಎಂಬುವುದನ್ನು ಅರಿತುಕೊಂಡಿರುವೆ. ಶಿಕ್ಷಕರ ಕ್ಷೇತ್ರದಿಂದ ಶಿಕ್ಷಕರೇ ಸ್ಪರ್ಧಿಸಬೇಕು. ಅದು ನ್ಯಾಯ ಯುತವಾದದ್ದು ಶಿಕ್ಷಕ ಮತದಾರರು ಶಿಕ್ಷಕರಲ್ಲದ ವರನ್ನು ಆಯ್ಕೆ ಮಾಡದಿ ರುವಂತೆ ಮನವಿ ಮಾಡಿದರು.

Karnataka Legislative Council Elections ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಡಾ.ಅರುಣ್ ಹೊಸಕೊಪ್ಪ ಸ್ಪರ್ಧೆ ನಾನು ಶಿಕ್ಷಕನಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತ ಬಂದಿದ್ದೇನೆ. ಉಪನ್ಯಾಸಕನಾಗಿಯೂ ಸೇವೆ ಸಲ್ಲಿಸಿದ್ದೇನೆ. ಈ ಹಿಂದೆ 2012 ಮತ್ತು 2018ರಲ್ಲಿ ಶಿಕ್ಷಕರ ಕ್ಷೇತ್ರ ದಿಂದ ಸ್ಪರ್ಧೆ ಮಾಡಿ, ಗಮನಾರ್ಹ ಮತಗಳನ್ನು ಪಡೆದು ಕೊಂಡಿದ್ದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...