Monday, August 3, 2026
Monday, August 3, 2026

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ 2ನೇ ಹಂತದ ಬರಪರಿಹಾರ ಮಾಹಿತಿಗೆ ಸಹಾಯವಾಣಿಗಳು

Date:

DC Shivamogga ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಈ ಕುರಿತು ಕರ್ನಾಟಕ ಸರ್ಕಾರವು ೨ನೇ ಹಂತದ ಬರ ಪರಿಹಾರವನ್ನು ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ ಜಿಲ್ಲೆಯ ಒಟ್ಟು ೫೯೬೦೫ ಫಲಾನುಭವಿಗಳಿಗೆ ರೂ. ೩೮,೭೪,೩೧,೦೧೫/-ಗಳನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಪರಿಹಾರ ವಿತರಣೆ ಕುರಿತು ಕುಂದು ಕೊರತೆ ಹಾಗೂ ವಿಚಾರಣೆಗೆ ಜಿಲ್ಲೆಯ ತಾಲೂಕುಗಳಲ್ಲಿ ಸಹಾಯವಾಣಿಯನ್ನು ಸ್ಥಾಪನೆ ಕೆಳಕಂಡಂತೆ ಮಾಡಲಾಗಿದೆ.
DC Shivamogga ಹೆಚ್ಚಿನ ಮಾಹಿತಿಗಾಗಿ ತಹಶೀಲ್ದಾರ್ ಶಿವಮೊಗ್ಗ -೦೮೧೮೨-೨೭೯೩೧೧, ಭದ್ರಾವತಿ-೦೮೨೮೨-೨೬೩೪೬೬, ತೀರ್ಥಹಳ್ಳಿ – ೦೮೧೮೧-೨೨೮೨೩೯, ಸಾಗರ- ೦೮೧೮೩-೨೨೬೦೭೪, ಶಿಕಾರಿಪುರ-೦೮೧೮೭-೨೨೨೨೩೯, ಸೊರಬ-೦೮೧೮೪-೨೭೨೨೪೧, ಹೊಸನಗರ-೦೮೧೮೫-೨೨೧೨೩೫ ಗಳನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...