Monday, December 15, 2025
Monday, December 15, 2025

Shivamogga JNNCE ಶಿವಮೊಗ್ಗ ಜೆಎನ್ ಎನ್ ಸಿಇ & ಧಾರವಾಡ ಐಐಟಿ ನಡುವೆ ಶೈಕ್ಷಣಿಕ ಒಡಂಬಡಿಕೆ

Date:

Shivamogga JNNCE ಶಿವಮೊಗ್ಗ ನಗರದ ಜೆಎನ್ ಎನ್ ಸಿಇ ಹಾಗೂ ಧಾರವಾಡ ಐಐಟಿ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ಅಭಿವೃದ್ಧಿ ಗಾಗಿ ಒಡಂಬಡಿಕೆ ಮಾಡಿಕೊಂಡಿವೆ.
ಜೆಎನ್ ಎನ್ ಸಿ ಇ ಕಾಲೇಜ್ ನ ಪ್ರಾಂಶುಪಾಲ ಡಾ.ವೈ ವಿಜಯಕುಮಾರ್, ಧಾರವಾಡ ದ ಐಐಟಿಯ ಸಂದರ್ಶಕ ಪ್ರಾಧ್ಯಾಪಕ ಎಲ್ ಕೆ ಶ್ರೀಪತಿ, ಸಿವಿಲ್ ವಿಭಾಗದ ಮುಖ್ಯಸ್ಥ ಕಾರ್ತಿಕ್ ಹಾಗೂ ಸಹಪ್ರಾಧ್ಯಾಪಕ ಡಾ.ನೀರಜ್ ಅವರ ನಿಯೋಗವು ಧಾರವಾಡ ಐಐಟಿ ಗೆ ಭೇಟಿನೀಡಿ ಶೈಕ್ಷಣಿಕ ವಿಷಯಗಳಿಗೆ ಸಂಬಂಧಿಸಿದಂತೆ ಎರಡು ಪ್ರತಿಷ್ಠಿತ ಸಂಸ್ಥೆಗಳೊಡನೆ ಒಡಂಬಡಿಕೆ ಪ್ರಸ್ತಾಪಿಸಿದರು.
Shivamogga JNNCE ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಧಾರವಾಡ ಐಐಟಿ ಯ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್ ದೇಸಾಯಿ ಮಾತನಾಡಿ, ಮುಂದಿನ ದಿನಗಳಲ್ಲಿ ಈ ಎರಡೂ ಸಂಸ್ಥೆ ಗಳು, ತಾಂತ್ರಿಕ ಕ್ಷೇತ್ರದಲ್ಲಿ ಸಂಶೋದನೆ , ಅಧ್ಯಾಪಕರೊಂದಿಗೆ ಜ್ಞಾನದ ವಿನಿಮಯ, ಇಂಟರ್ನಶಿಪ್ ಪ್ರಾಜೆಕ್ಟ್ ವಿದ್ಯಾರ್ಥಿಗಳೊಂದಿಗಿನ ಸಂವಾದ ಚರ್ಚೆ, ಮುಂತಾದ ವಿಷಯಗಳ ಬಗ್ಗೆ ಪರಸ್ಪರ ಸಹಕಾರ ನೀಡುವ ಬಗ್ಗೆ ತಮ್ಮ ಸಹಮತ ವ್ಯಕ್ತಪಡಿಸಿ ಈ ಒಡಂಬಡಿಕೆ ಯಿಂದ ಎರಡು ಸಂಸ್ಥೆ ಗಳ ಶೈಕ್ಷಣಿಕ ಪ್ರಗತಿ ಗೆ ಸಹಕಾರಿ ಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಜೆ. ಎನ್ ಎನ್ ಸಿ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ಕಾರ್ತಿಕ್ ಮತ್ತು ಸಹಪ್ರಾಧ್ಯಾಪಕ ಡಾ. ನೀರಜ್ ಸಂಯೋಜರಾಗಿದ್ದರೆ ಡಾ. ಶಶಾಂಕ್ ಮತ್ತೂರ್ ಐಐಟಿ ಧಾರವಾಡ ಸಂಸ್ಥೆ ಯ ಸಂಯೋಜಕರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...