Sunday, December 7, 2025
Sunday, December 7, 2025

Jayapur Police ಹಲಸಿನ ಹಣ್ಣು ಕೀಳಲು ಹೋದ, ವಿದ್ಯುತ್ ಶಾಕ್ ಗೆ ಬಲಿಯಾದ

Date:

Jayapur Police ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಹಲಸಿನ ಹಣ್ಣು ಕುಯ್ಯಲು ತೆರಳುತ್ತಿದ್ದಾಗ ಅಲ್ಯುಮಿನಿಯಂ ಏಣಿ ವಿದ್ಯುತ್ ವೈರ್ ಗೆ ತಗುಲಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುಡ್ಡೇತೋಟದ ವಿಜಯಗೌಡ(56) ಮೃತ ದುರ್ದೈವಿ.ಮೃತರ ದೇಹದ ಬಹುತೇಕ ಭಾಗಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದು, ಬರುತ್ತಿದ್ದ ಹೊಗೆಯನ್ನು ಗಮನಿಸಿದ ಸ್ಥಳೀಯರೊಬ್ಬರು ಮೆಸ್ಕ್ಕಾಂ ಸಿಬ್ಬಂಧಿಗೆ ಮಾಹಿತಿ ನೀಡಿದ್ದರು. ಘಟನೆಯ ಕುರಿತು ಮೃತರ ಪತ್ನಿ ಪ್ರಮೀಳಾ ಜಯಪುರ ಠಾಣೆಗೆ ದೂರು ನೀಡಿದ್ದು, ಪಿಎಸ್ಐ ಅಂಬರೀಶ್ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...