Monday, February 2, 2026
Monday, February 2, 2026

D.K. Shivakumar ಡಿ.ಕೆ.ಶಿವಕುಮಾರ್, ವ್ಯಕ್ತಿಯಲ್ಲ ಅದೊಂದು ಶಕ್ತಿ- ಕಲ್ಮನೆಗುಡ್ಡಳ್ಳಿ ಸುರೇಶ್

Date:

D.K. Shivakumar ಉಪ-ಮುಖ್ಯಮಂತ್ರಿ ಹಾಗು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರ 64ನೇ ಹುಟ್ಟು ಹಬ್ಬದ ಪ್ರಯುಕ್ತ ಶಿಕಾರಿಪುರ ತಾಲೂಕು ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಾಗು ಕನ್ನಡದಲ್ಲಿ 125ಕ್ಕೆ 125 ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಿ ಹಾಗು ಶ್ರೀಗಂಧದ ಗಿಡವನ್ನು ನೆಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅಭಿಮಾನಿ ಬಳಗದ ತಾಲೂಕು ಅದ್ಯಕ್ಷ ಕಲ್ಮನೆ ಗುಡ್ಡಳ್ಳಿ ಸುರೇಶ್ ರವರು, ಡಿ.ಕೆ.ಶಿವಕುಮಾರ್ ರವರು ಒಬ್ಬ ವ್ಯಕ್ತಿ ಅಲ್ಲ ಅದೊಂದು ಶಕ್ತಿ, ಪಕ್ಷದ ಪೂಜೆ ಮಾಡುವ ವ್ಯಕ್ತಿ, ವಿರೋಧಿಗಳು ಸಾವಿರಾರು ತೊಂದರೆ ನೀಡಿದರು ಬಗ್ಗದ ಬಂಡೆ ಡಿ.ಕೆ.ಶಿವಕುಮಾರ್ ರವರು, ಇಂದು ಅವರ ಹುಟ್ಟು ಹಬ್ಬದ ಪ್ರಯುಕ್ತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡುವ ಮೂಲಕ ಅವರಿಗೆ ಪ್ರೋತ್ಸಹ ನೀಡುವ ಪ್ರಯತ್ನ ಮಾಡಲಾಯಿತು ಎಂದರು.

D.K. Shivakumar ಶಿಕಾರಿಪುರದಲ್ಲಿ ಡಿಕೆಶಿ ಅವರ 64 ನೇ ಜನ್ಮದಿನಾಚರಣೆ ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ಜಿಲ್ಲಾದ್ಯಕ್ಷರಾದ ಆರ್.ಮೋಹನ್ ರವರು, ಕೆಪಿಸಿಸಿ ಸದಸ್ಯರಾದ ಗೋಣೆ ಮಾಲತೇಶ್ ರವರು, ಪುರಸಭಾ ಸದಸ್ಯರಾದ ಉಳ್ಳಿ ದರ್ಶನ್ ರವರು, ರಾಘವೇಂದ್ರ ನಾಯಕ್, ಪಾಲಾಕ್ಷಪ್ಪಗೌಡ್ರು, ಭಂಡಾರಿ ಮಾಲತೇಶ್, ಗಜೇಂದ್ರಪ್ಪ, ವೀರೇಶ್, ರಘುಪತಿ, ಶ್ರೀಕಾಂತ್, ಸಿದ್ದೇಶಣ್ಣ, ದೇವೆಂದ್ರಪ್ಪ, ಶೋಭಾ, ಪರಶುರಾಮ್, ಚರಣ್, ಆಹ್ಮದ್ ಖಾನ್, ಮಂಜು ನಾಯಕ್, ಮುಂತಾದ ಮುಖಂಡರು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...